ಬ್ರೇಕಿಂಗ್ ನ್ಯೂಸ್
29-07-22 10:20 am Mangalore Correspondent ಕರಾವಳಿ
ಮಂಗಳೂರು, ಜುಲೈ 29: ಸುರತ್ಕಲ್ ಪೇಟೆಯಲ್ಲಿ ಮುಸ್ಲಿಂ ಯುವಕನ ಕೊಲೆ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.
ಸುರತ್ಕಲ್ ಆಸುಪಾಸಿನಲ್ಲಿ ಕೋಮು ಉದ್ವಿಗ್ನ ಸ್ಥಿತಿ ನೆಲೆಸಿದ್ದು ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಪಣಂಬೂರು, ಮುಲ್ಕಿ, ಬಜ್ಪೆ ಠಾಣೆ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಜುಲೈ 28ರ ರಾತ್ರಿ ಹತ್ತು ಗಂಟೆಯಿಂದ ಜುಲೈ 30ರ ಬೆಳಗ್ಗೆ 6 ಗಂಟೆಯ ವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ ಹಾಕಲಾಗಿದೆ.
ಫಾಜಿಲ್ ಕಾಟಿಪಳ್ಳ ಬಳಿಯ ಮಂಗಳಪೇಟೆ ನಿವಾಸಿಯಾಗಿದ್ದು ನಿನ್ನೆ ರಾತ್ರಿ ಬಟ್ಟೆ ಕೊಳ್ಳುವುದಕ್ಕಾಗಿ ಸುರತ್ಕಲ್ಲಿನ ಅಂಗಡಿಗೆ ತೆರಳಿದ್ದರು. ಈ ವೇಳೆ, ತಂಡ ಕಟ್ಟಿಕೊಂಡು ಬಂದಿದ್ದವರು ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದಾರೆ. ಫಾಜಿಲ್ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ ಯುಐ ಸಂಘಟನೆಯಲ್ಲಿದ್ದ. ಜುಲೈ 29ರ ಶುಕ್ರವಾರ ಫಾಜಿಲ್ ಹುಟ್ಟುಹಬ್ಬ ಇತ್ತು. ಅದರ ಸಂಭ್ರಮಕ್ಕಾಗಿ ತನ್ನ ಸ್ನೇಹಿತನ ಜೊತೆ ಬಟ್ಟೆ ಖರೀದಿಸಲು ತೆರಳಿದ್ದ. ಆದರೆ ಅಲ್ಲಿಯೇ ಶವ ಆಗಿರುವುದು ದುರಂತ.
ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಕಗ್ಗೊಲೆ ; ಬಟ್ಟೆ ಮಳಿಗೆಗೆ ನುಗ್ಗಿ ತಲವಾರು ದಾಳಿ
Surathkal murder at textile shop, thousands gathered for the last rites of Faizal in Mangalore. Three Brutal Murders reported in Mangalore in the span of 10 days. 144 section has been ordered in the entire Mangalore city. Muslims Leaders and PFI allege that Faizal was murdered for the revenge of Praveens Murder in Bellare.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm