ಬ್ರೇಕಿಂಗ್ ನ್ಯೂಸ್
29-07-22 03:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 29 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಮೆರವಣಿಗೆ ವೇಳೆ ಲಾಠಿಚಾರ್ಜ್ ಹಿನ್ನೆಲೆ ಕೊನೆಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ದ.ಕ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್ಸೈಗಳ ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.

ಬೆಳ್ಳಾರೆಗೆ ನೂತನ ಪಿಎಸೈ ಆಗಿ ಸುಹಾಸ್ ಹಾಗೂ ಸುಬ್ರಹ್ಮಣ್ಯಕ್ಕೆ ಮಂಜುನಾಥ್ ನೇಮಕ ಮಾಡಲಾಗಿದೆ. ಕುಂದಾಪುರ ಎಸೈ ಆಗಿದ್ದ ಸುಹಾಸ್ ಬೆಳ್ಳಾರೆ ಠಾಣೆಗೆ. ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ. ಅವರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.


ವರ್ಗಾವಣೆಯಾದ ಪಿಎಸ್ಸೈಗಳಿಗೆ ಜಾಗ ತೋರಿಸದೇ ಮಂಗಳೂರು ಐಜಿ ಕಚೇರಿಯಲ್ಲಿ ವರದಿ ಮಾಡಲು ಸೂಚನೆ ನೀಡಲಾಗಿದೆ.
ಕಾಸರಗೋಡಿನ ಹಿರಿಯ ಆರ್ಎಸ್ಎಸ್ ಕಾರ್ಯಕರ್ತ ರಮೇಶ್ ಮೇಲೂ ಪೊಲೀಸರು ಲಾಠಿ ಬೀಸಿದ್ದು, ಪೊಲೀಸರ ಮೇಲೆ ಕ್ರಮ ಕೈಗೊಳ್ಳದ ಹಿನ್ನೆಲೆ ನಿನ್ನೆ ಸಿಎಂ ಬೊಮ್ಮಾಯಿಗೂ ಕಾರ್ಯಕರ್ತರು ಧಿಕ್ಕಾರ ಕೂಗಿದ್ದರು.
Bellare Lathi charge during funeral procession of BJP worker Praveen Nettaru, police officers transferred. The VHP has demanded action against the policemen and officials behind the lathi-charge during the funeral procession of BJP worker Praveen Nettaru on Wednesday. VHP Karnataka Dakshina prantha convener Sunil K R has urged CM Basavaraj Bommai to suspend the officer who ordered the lathi-charge and the policemen who did the baton-charge .
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm