ಬ್ರೇಕಿಂಗ್ ನ್ಯೂಸ್
03-10-20 11:56 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್.03 : ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ದಲಿತ ಯುವತಿ ಅತ್ಯಾಚಾರ ಹಾಗೂ ಅಮಾನವೀಯವಾಗಿ ಆಕೆಯ ಮೃತದೇಹವನ್ನು ಪೊಲೀಸರೇ ಅಂತ್ಯ ಸಂಸ್ಕಾರ ನಡೆಸಿದ ರೀತಿಯನ್ನು ಖಂಡಿಸಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈಯವರ ನೇತೃತ್ವದಲ್ಲಿ ಮೊಂಬತ್ತಿ ಜಾಥಾ ನಡೆಸಿದರು .
ಈ ಕೃತ್ಯವನ್ನು ಉನ್ನತ ಮಟ್ಟದಲ್ಲಿ ತನಿಖೆ ಮಾಡಿ ಯುವತಿಯ ಕುಟುಂಬದವರಿಗೆ ನ್ಯಾಯ ದೊರಕಿಸಿಕೊಡುವ ಜೊತೆಗೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಂತೆ ಜಿಲ್ಲಾದಿಕಾರಿಗಳ ಮುಖಾಂತರ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಸ್ ಮೊಹಮ್ಮದ್, ಚಂದ್ರ ಪ್ರಕಾಶ್ ಶೆಟ್ಟಿ, ಮಂಜುಳಾ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾ ಪಂ ಸದಸ್ಯರಾದ ಗಾಯತ್ರಿ ರವೀಂದ್ರ ಸಪಲ್ಯ, ಮತ್ತಿತರ ಅನೇಕ ಕಾರ್ಯಕರ್ತರು ಕ್ಯಾಂಡಲ್ ದೀಪ ಉರಿಸಿ ಬಿ ಸಿ ರೋಡ್ ಕೈಕಂಬದಿಂದ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ತನಕ ಶಾಂತಿಯುತವಾಗಿ ಸಮಾಜಿಕ ಆಂತರ ಕಾಯ್ದುಕೊಂಡು ಮೊಂಬತ್ತಿ ಜಾಥಾ ನಡೆಸಿದರು
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm