ಬ್ರೇಕಿಂಗ್ ನ್ಯೂಸ್
31-07-22 07:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಕೃತ್ಯಕ್ಕೆ ಬಳಸಿದ್ದ ಹುಂಡೈ ಇಯೋನ್ ಕಾರು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕಡೆಕುಂಜ ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.
ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಸ್ಥಳದಲ್ಲಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಅನಾಥ ಕಾರಿನ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸೈ ಪುರುಷೋತ್ತಮ ಪರಿಶೀಲನೆ ನಡೆಸಿದ್ದು, ಮಂಗಳೂರಿನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆರಳಚ್ಚು ತಜ್ಞರ ಪರಿಶೀಲನೆ ಬಳಿಕ ಮಂಗಳೂರು ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳೀಯರು ಹೇಳುವಂತೆ ಮೂರು ದಿನಗಳಿಂದ ಈ ಕಾರು ಅನಾಥ ಸ್ಥಿತಿಯಲ್ಲಿದ್ದು, ಅಷ್ಟಾಗಿ ಗಮನಿಸಿರಲಿಲ್ಲ. ಇವತ್ತು ಕಾರು ಮಾಲೀಕನ ಸೆರೆ ಸುದ್ದಿ ಪ್ರಸಾರಗೊಂಡ ಹಿನ್ನೆಲೆಯಲ್ಲಿ ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಕಾರಿನಲ್ಲಿ ಮೈಕ್ರೋ ಸಿಮ್ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ರಕ್ತದ ಕಲೆಗಳು ಪತ್ತೆಯಾಗಿದೆ. ನೀರಿನ ಬಾಟಲಿ, ಚಿಲ್ಲರೆ ಹಣವೂ ಕಾರಿನಲ್ಲಿದ್ದು, ಆರೋಪಿಗಳು ಕಾರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಬೇರೊಂದು ಕಾರಿನಲ್ಲಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
Mangalore Car used for Murder of Faizal at Surathkal found in isolated place at Karkala Inna Grama. The Mangalore Police had taken the car owner into custody but hadn't found the car but the Udupi Police gathered information that the missing car was parked at Inna Grama in an isolated place.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm