ಬ್ರೇಕಿಂಗ್ ನ್ಯೂಸ್
31-07-22 07:17 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಪ್ಪಿಸಲು ರಾತ್ರಿ ನಿರ್ಬಂಧವನ್ನು ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.
ಆಗಸ್ಟ್ 1 ಮತ್ತು 2ರಂದು ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಇನ್ನಿತರ ಅತ್ಯವಶ್ಯ ಅಲ್ಲದ ಎಲ್ಲ ರೀತಿಯ ವಹಿವಾಟು ನಿಷೇಧಿಸುವ ಆದೇಶ ಮುಂದುವರಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಮುಚ್ಚುವ ಆದೇಶವನ್ನೂ ವಿಸ್ತರಣೆ ಮಾಡಲಾಗಿದೆ.
ಇದೇ ವೇಳೆ, ಆ.6ರ ವರೆಗೂ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ. ರಾತ್ರಿ ವೇಳೆ ಚೂರಿ ಇರಿತದ ಘಟನೆಗಳು ನಡೆಯುವುದರಿಂದ ಜನರು ರಾತ್ರಿ ವೇಳೆ ಅನಗತ್ಯ ಸಂಚಾರ ನಡೆಸದಂತೆ ಈ ನಿರ್ಬಂಧ ಹೇರಲಾಗಿದೆ.
Fazil Murder, 144 section to continue in Mangalore till August 6th orders Commissioner Shahsi Kumar.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm