ಬ್ರೇಕಿಂಗ್ ನ್ಯೂಸ್
31-07-22 07:17 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಪ್ಪಿಸಲು ರಾತ್ರಿ ನಿರ್ಬಂಧವನ್ನು ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.
ಆಗಸ್ಟ್ 1 ಮತ್ತು 2ರಂದು ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಇನ್ನಿತರ ಅತ್ಯವಶ್ಯ ಅಲ್ಲದ ಎಲ್ಲ ರೀತಿಯ ವಹಿವಾಟು ನಿಷೇಧಿಸುವ ಆದೇಶ ಮುಂದುವರಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಮುಚ್ಚುವ ಆದೇಶವನ್ನೂ ವಿಸ್ತರಣೆ ಮಾಡಲಾಗಿದೆ.
ಇದೇ ವೇಳೆ, ಆ.6ರ ವರೆಗೂ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ. ರಾತ್ರಿ ವೇಳೆ ಚೂರಿ ಇರಿತದ ಘಟನೆಗಳು ನಡೆಯುವುದರಿಂದ ಜನರು ರಾತ್ರಿ ವೇಳೆ ಅನಗತ್ಯ ಸಂಚಾರ ನಡೆಸದಂತೆ ಈ ನಿರ್ಬಂಧ ಹೇರಲಾಗಿದೆ.
Fazil Murder, 144 section to continue in Mangalore till August 6th orders Commissioner Shahsi Kumar.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm