ಬ್ರೇಕಿಂಗ್ ನ್ಯೂಸ್
01-08-22 02:51 pm Mangalore Correspondent ಕರಾವಳಿ
ಉಳ್ಳಾಲ, ಆಗಸ್ಟ್ 1 : ಕೋಟೆಕಾರು ಪಟ್ಟಣ ಪಂಚಾಯತಿನ ಸದಸ್ಯರೋರ್ವರ ತಂದೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ನಡೆದಿದೆ.
ಮಾಡೂರು ಕೊರಗಜ್ಜನ ಕಟ್ಟೆ ಬಳಿಯ ನಿವಾಸಿ ಕೋಟೆಕಾರು ಪಟ್ಟಣ ಪಂಚಾಯತ್ ನಾಲ್ಕನೇ ವಾರ್ಡ್ ನ ಸದಸ್ಯ ಕಿರಣ್ ಎಂಬವರ ತಂದೆ ಕೃಷ್ಣ ನಾಯ್ಕ್(59) ಆತ್ಮಹತ್ಯೆಗೈದ ದುರ್ದೈವಿ. ಇಂದು ಸಂಜೆ ಮನೆ ಮಂದಿ ಇಲ್ಲದ ವೇಳೆ ಮನೆಗೆ ತಾಗಿಕೊಂಡಿರುವ ಶೆಡ್ ಒಳಗಿನ ಮರದ ಪಕ್ಕಾಸಿಗೆ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಕೃಷ್ಣ ನಾಯ್ಕ್ ಅವರು ದೀರ್ಘ ಕಾಲದಿಂದ ಕಾಲು ನೋವಿನಿಂದ ಬಳಲುತ್ತಿದ್ದರೆನ್ನಲಾಗಿದೆ. ಸಹಿಸದ ಕಾಲು ನೋವಿನಿಂದಲೇ ಖಿನ್ನರಾಗಿದ್ದ ಅವರು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಕೃಷ್ಣ ನಾಯ್ಕ್ ಅವರ ಪತ್ನಿ ಜಯಂತಿ ಅವರೂ ಕೋಟೆಕಾರು ಪಂಚಾಯತಿನ ಮಾಜಿ ಸದಸ್ಯೆಯಾಗಿದ್ದು ಮೃತರು ಪತ್ನಿ , ಮೂವರು ಪುತ್ರರನ್ನ ಅಗಲಿದ್ದಾರೆ.
Kotekaru counsellors father commits suicide at his residence in Mangalore.
25-06-25 01:09 pm
HK News Desk
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm