ಬ್ರೇಕಿಂಗ್ ನ್ಯೂಸ್
01-08-22 02:51 pm Mangalore Correspondent ಕರಾವಳಿ
ಉಳ್ಳಾಲ, ಆಗಸ್ಟ್ 1 : ಕೋಟೆಕಾರು ಪಟ್ಟಣ ಪಂಚಾಯತಿನ ಸದಸ್ಯರೋರ್ವರ ತಂದೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ನಡೆದಿದೆ.
ಮಾಡೂರು ಕೊರಗಜ್ಜನ ಕಟ್ಟೆ ಬಳಿಯ ನಿವಾಸಿ ಕೋಟೆಕಾರು ಪಟ್ಟಣ ಪಂಚಾಯತ್ ನಾಲ್ಕನೇ ವಾರ್ಡ್ ನ ಸದಸ್ಯ ಕಿರಣ್ ಎಂಬವರ ತಂದೆ ಕೃಷ್ಣ ನಾಯ್ಕ್(59) ಆತ್ಮಹತ್ಯೆಗೈದ ದುರ್ದೈವಿ. ಇಂದು ಸಂಜೆ ಮನೆ ಮಂದಿ ಇಲ್ಲದ ವೇಳೆ ಮನೆಗೆ ತಾಗಿಕೊಂಡಿರುವ ಶೆಡ್ ಒಳಗಿನ ಮರದ ಪಕ್ಕಾಸಿಗೆ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಕೃಷ್ಣ ನಾಯ್ಕ್ ಅವರು ದೀರ್ಘ ಕಾಲದಿಂದ ಕಾಲು ನೋವಿನಿಂದ ಬಳಲುತ್ತಿದ್ದರೆನ್ನಲಾಗಿದೆ. ಸಹಿಸದ ಕಾಲು ನೋವಿನಿಂದಲೇ ಖಿನ್ನರಾಗಿದ್ದ ಅವರು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಕೃಷ್ಣ ನಾಯ್ಕ್ ಅವರ ಪತ್ನಿ ಜಯಂತಿ ಅವರೂ ಕೋಟೆಕಾರು ಪಂಚಾಯತಿನ ಮಾಜಿ ಸದಸ್ಯೆಯಾಗಿದ್ದು ಮೃತರು ಪತ್ನಿ , ಮೂವರು ಪುತ್ರರನ್ನ ಅಗಲಿದ್ದಾರೆ.
Kotekaru counsellors father commits suicide at his residence in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm