ಬ್ರೇಕಿಂಗ್ ನ್ಯೂಸ್
01-08-22 02:51 pm Mangalore Correspondent ಕರಾವಳಿ
ಉಳ್ಳಾಲ, ಆಗಸ್ಟ್ 1 : ಕೋಟೆಕಾರು ಪಟ್ಟಣ ಪಂಚಾಯತಿನ ಸದಸ್ಯರೋರ್ವರ ತಂದೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ನಡೆದಿದೆ.
ಮಾಡೂರು ಕೊರಗಜ್ಜನ ಕಟ್ಟೆ ಬಳಿಯ ನಿವಾಸಿ ಕೋಟೆಕಾರು ಪಟ್ಟಣ ಪಂಚಾಯತ್ ನಾಲ್ಕನೇ ವಾರ್ಡ್ ನ ಸದಸ್ಯ ಕಿರಣ್ ಎಂಬವರ ತಂದೆ ಕೃಷ್ಣ ನಾಯ್ಕ್(59) ಆತ್ಮಹತ್ಯೆಗೈದ ದುರ್ದೈವಿ. ಇಂದು ಸಂಜೆ ಮನೆ ಮಂದಿ ಇಲ್ಲದ ವೇಳೆ ಮನೆಗೆ ತಾಗಿಕೊಂಡಿರುವ ಶೆಡ್ ಒಳಗಿನ ಮರದ ಪಕ್ಕಾಸಿಗೆ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಕೃಷ್ಣ ನಾಯ್ಕ್ ಅವರು ದೀರ್ಘ ಕಾಲದಿಂದ ಕಾಲು ನೋವಿನಿಂದ ಬಳಲುತ್ತಿದ್ದರೆನ್ನಲಾಗಿದೆ. ಸಹಿಸದ ಕಾಲು ನೋವಿನಿಂದಲೇ ಖಿನ್ನರಾಗಿದ್ದ ಅವರು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಕೃಷ್ಣ ನಾಯ್ಕ್ ಅವರ ಪತ್ನಿ ಜಯಂತಿ ಅವರೂ ಕೋಟೆಕಾರು ಪಂಚಾಯತಿನ ಮಾಜಿ ಸದಸ್ಯೆಯಾಗಿದ್ದು ಮೃತರು ಪತ್ನಿ , ಮೂವರು ಪುತ್ರರನ್ನ ಅಗಲಿದ್ದಾರೆ.
Kotekaru counsellors father commits suicide at his residence in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm