ಬ್ರೇಕಿಂಗ್ ನ್ಯೂಸ್
01-08-22 02:54 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1 : ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಭಕ್ತರು ವಾಹನ ನಿಲ್ಲಿಸಬೇಕಿದ್ದರೆ ಹಣ ಪಾವತಿ ಮಾಡಬೇಕೆಂಬ ನಿಯಮ ತರಲಾಗಿತ್ತು. ಆದರೆ ದೇವಸ್ಥಾನ ಕಮಿಟಿಯ ಹೊಸ ನಿಯಮಕ್ಕೆ ಭಕ್ತರ ಕಡೆಯಿಂದ ಭಾರೀ ಆಕ್ಷೇಪ ವ್ಯಕ್ತವಾಗಿದ್ದು ಶುಲ್ಕ ಪ್ರಸ್ತಾಪಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.
ಮುಜರಾಯಿ ಇಲಾಖೆ ಆಯುಕ್ತರ ಸುತ್ತೋಲೆ ಮೇರೆಗೆ ದೇವಳದ ರಥಬೀದಿ ಮತ್ತು ಬಸ್ಸು ನಿಲ್ದಾಣದಲ್ಲಿ ವಾಹನ ನಿಲುಗಡೆ ಮಾಡಲು ಶುಲ್ಕ ತೆರುವಂತೆ ಬ್ಯಾನರ್ ಹಾಕಲಾಗಿತ್ತು. ದರದ ಕುರಿತು ಬ್ಯಾನರ್ ಅಳವಡಿಸಿದ್ದು ದ್ವಿಚಕ್ರ ವಾಹನಗಳಿಗೆ 10 ರೂ, ತ್ರಿಚಕ್ರ ವಾಹನ 20 ರೂ, ಲಘು ವಾಹನ 30 ರೂ. ಹಾಗೂ ಘನ ವಾಹನಕ್ಕೆ 50 ರೂ. ನಿಗದಿ ಪಡಿಸಲಾಗಿತ್ತು. ಭಾರೀ ಆದಾಯ ಇರುವ ದೇವಸ್ಥಾನದಲ್ಲಿ ವಾಹನ ಪಾರ್ಕಿಂಗ್ ಶುಲ್ಕ ವಿಧಿಸಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ದೇವಸ್ಥಾನದ ಆಡಳಿತ ಮಂಡಳಿ, ಪೇ ಪಾರ್ಕಿಂಗ್ ಬಗ್ಗೆ ಸರ್ಕಾರದ ಧಾರ್ಮಿಕ ಇಲಾಖೆಯಿಂದ ಆದೇಶ ಬಂದಿದ್ದು ಈ ಬಗ್ಗೆ ಬ್ಯಾನರ್ ಅಳವಡಿಸಲಾಗಿದೆ. ಈವರೆಗೆ ಪೇ ಪಾರ್ಕಿಂಗ್ ಆರಂಭಿಸಿಲ್ಲವೆಂದು ತಿಳಿಸಿದೆ. ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆಯಂತೆ ಪಾರ್ಕಿಂಗ್ ಶುಲ್ಕ ಸಂಗಹವನ್ನು ತಾತ್ಕಾಲಿಕ ಮುಂದೂಡಲಾಗಿದ್ದು ತಾಂತ್ರಿಕ ಪ್ರಕ್ರಿಯೆಗಳ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವಳದ ಮೂಲಗಳು ತಿಳಿಸಿವೆ.
Sri Durgaaparameshwari Temple Kateelu parking fees go high, admin puts break after devotees go angry.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am