ಬ್ರೇಕಿಂಗ್ ನ್ಯೂಸ್
01-08-22 10:37 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 1 : ಸುಬ್ರಹ್ಮಣ್ಯ ಆಸುಪಾಸಿನಲ್ಲಿ ರಣಭೀಕರ ಮಳೆಯಾಗಿದ್ದು ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಅಪಾಯಕ್ಕೀಡಾದ ಘಟನೆ ನಡೆದಿದೆ.
ಪರ್ವತಮುಖಿ ಎಂಬಲ್ಲಿ ಕುಶಾಲಪ್ಪ ಎಂಬವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ. ಶ್ರುತಿ (11) ಹಾಗೂ ಗಾನ (6) ಮಣ್ಣಿನಡಿ ಬಿದ್ದಿದ್ದು ಸ್ಥಳಕ್ಕೆ ದೌಡಾಯಿಸಿರುವ ಪೊಲೀಸ್ ಇಲಾಖೆ ಹಾಗೂ ಇತರೇ ಅಧಿಕಾರಿಗಳು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.



ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಭಾರೀ ಮಳೆ ಶುರುವಾಗಿತ್ತು. ನಿರಂತರ ಮಳೆಗೆ ಅನಾಹುತ ಉಂಟಾಗಿದ್ದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಾಡ್ಜ್ , ಹೊಟೇಲುಗಳಿಗೆಲ್ಲ ನೆರೆ ನೀರು ನುಗ್ಗಿದೆ. ಇದರಿಂದಾಗಿ ದೂರದಿಂದ ಬಂದಿರುವ ಭಕ್ತರು ಕಂಗೆಟ್ಟಿದ್ದಾರೆ.
Two children trapped after Landslide due to heavy rains at Subrahamanya.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm