ಬ್ರೇಕಿಂಗ್ ನ್ಯೂಸ್
03-10-20 02:05 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 3: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆಗೆ ತಾತ್ಕಾಲಿಕ ತಡೆ ಹೇರಲಾಗಿದೆ. ಡ್ರಗ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಸಿಸಿಬಿ ಇನ್ಸ್ ಪೆಕ್ಟರ್ ಅನ್ನು ಯಾರದೋ ಒತ್ತಡಕ್ಕೆ ಮಣಿದು ವರ್ಗ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಂದಿತ್ತು. ಇದೇ ಕಾರಣವೋ ಏನೋ, ರಾಜ್ಯ ಸರಕಾರ ವರ್ಗಾವಣೆಗೆ ತಾತ್ಕಾಲಿಕ ತಡೆ ವಿಧಿಸಿದೆ.
ಸಿಸಿಬಿ ಇನ್ಸ್ ಪೆಕ್ಟರ್ ಆಗಿ, ಕಾಪು ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಮಹೇಶ್ ಪ್ರಸಾದ್ ನೇಮಕಕ್ಕೆ ತಾತ್ಕಾಲಿಕ ತಡೆ ಹೇರಲಾಗಿದೆ ಎನ್ನಲಾಗುತ್ತಿದೆ.
ಡ್ರಗ್ ಪ್ರಕರಣಕ್ಕೂ ವರ್ಗಾವಣೆಗೂ ಸಂಬಂಧ ಇಲ್ಲ..
ಆದರೆ, ವರ್ಗಾವಣೆ ವಿಚಾರದಲ್ಲಿ ಪ್ರತಿಕ್ರಿಯಿಸಿದ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ವರ್ಗಾವಣೆ ಹಿಂದೆ ಬೇರೆನೇ ಕಾರಣ ಇದೆ. ಡ್ರಗ್ ವಿಚಾರದಲ್ಲಿ ವರ್ಗಾವಣೆ ಎನ್ನುವುದು ಸತ್ಯಕ್ಕೆ ದೂರವಾದ್ದು. ಬಹಳ ವಿಚಾರ ನಮಗೇನೇ ಗೊತ್ತಾಗಲ್ಲ. ಯಾವ ಆಫೀಸರ್ ಮೇಲೂ ಒತ್ತಡ ಹೇರಲಾಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಇನ್ನು ಡ್ರಗ್ ಕೇಸ್ ನಲ್ಲಿ ಚೈನ್ ಲಿಂಕ್ ದೊಡ್ಡದಿದೆ. ಚೈನ್ ಲಿಂಕ್ ಎಲ್ಲಿ ಕೊನೆಯಾಗುತ್ತೋ ಅಲ್ಲಿ ತನಕ ವಿಚಾರಣೆ ಮಾಡುತ್ತೇವೆ. ಪ್ರಕರಣದಲ್ಲಿ ಈಗಾಗ್ಲೇ 6 ಮಂದಿಯನ್ನು ಬಂಧಿಸಿದ್ದೇವೆ. ಪ್ರಕರಣದ ಬಗ್ಗೆ ಪ್ರತಿನಿತ್ಯ ತನಿಖೆ ಮಾಡಲಾಗುತ್ತಿದೆ, ಮಾಹಿತಿ ಬೇಕಾದಲ್ಲಿ ನೋಟಿಸ್ ಮಾಡುತ್ತೇವೆ. ನೋಟಿಸ್ ಕೊಟ್ಟು ಪ್ರಕರಣದ ವಿಚಾರಣೆಯನ್ನು ಮಾಡುತ್ತೇವೆ ಎಂದು ಕಮೀಷನರ್ ವಿಕಾಸ್ ಕುಮಾರ್ ಹೇಳಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm