ಬ್ರೇಕಿಂಗ್ ನ್ಯೂಸ್
02-08-22 08:20 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ದಿನಗಳ ಕಾಲ ರಾತ್ರಿ ನಿರ್ಬಂಧ ಮುಂದುವರಿಸಲಾಗಿದೆ. ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾತ್ರಿ ನಿರ್ಬಂಧ ವಿಸ್ತರಣೆ ಮಾಡುವಂತೆ ಪೊಲೀಸರು ಕೋರಿದ್ದರು.
ಆ ಕಾರಣದಿಂದ ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಮುಚ್ಚುವ ಆದೇಶವನ್ನು ಮತ್ತೆರಡು ದಿನ ಅಂದರೆ ಆಗಸ್ಟ್ 3 ಮತ್ತು 4ರ ರಾತ್ರಿಗೆ ವಿಸ್ತರಣೆ ಮಾಡಲಾಗಿದೆ. ಇದೇ ವೇಳೆ, ದ.ಕ. ಜಿಲ್ಲೆಯಲ್ಲಿ ಮದ್ಯದ ಅಂಗಡಿ ನಿಷೇಧ ಆದೇಶವನ್ನೂ ಮತ್ತೆರಡು ದಿನಕ್ಕೆ ವಿಸ್ತರಿಸಲಾಗಿದೆ. ಈಗಾಗಲೇ ಆ.6ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ವಿಧಿಸಿ ಆದೇಶ ಮಾಡಲಾಗಿದೆ. ಆ ಕಾರಣ ಯಾವುದೇ ಸಭೆ, ಸಮಾರಂಭ, ಪ್ರತಿಭಟನೆ ನಡೆಸುವಂತಿಲ್ಲ.
Night curfew to continue for the next two days in Mangalore orders Dc Rajendra Kumar after the request of Mangalore police.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm