ಬ್ರೇಕಿಂಗ್ ನ್ಯೂಸ್
02-08-22 10:37 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ನಾಳೆ ಆಗಸ್ಟ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಕಡಬ ಮತ್ತು ಸುಳ್ಯ ತಾಲೂಕಿನ ಹಲವೆಡೆ ತಗ್ಗು ಪ್ರದೇಶ ಮುಳುಗಡೆಯಾಗಿದೆ. ಸೋಮವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು ಹಲವಾರು ರಸ್ತೆ, ಸೇತುವೆಗಳಲ್ಲಿ ನೀರು ಹರಿದಿದೆ. ಹೀಗಾಗಿ ಸೋಮವಾರವೂ ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ಮತ್ತೆ ಭಾರೀ ಮಳೆಯ ಮುನ್ನೆಚ್ಚರಿಕೆ ಕಾರಣ ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ನಾಳೆಯೂ (ಆಗಸ್ಟ್ 3) ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎನ್ ಡಿಆರ್ ಎಫ್ ತಂಡ ಪುತ್ತೂರು, ಸುಳ್ಯದಲ್ಲಿ ಬೀಡು ಬಿಟ್ಟಿದ್ದು ಕಾರ್ಯಾಚರಣೆ ಆರಂಭಿಸಿದೆ.
ಸೋಮವಾರ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ತಾಲೂಕಿನಲ್ಲೂ ಭಾರೀ ಮಳೆಯ ಕಾರಣ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ಕುಂದಾಪುರ, ಬೈಂದೂರಿನ ಹಲವೆಡೆ ನೆರೆ ಪರಿಸ್ಥಿತಿ ಉಂಟಾಗಿದೆ.
Heavy rains in Sullia, Subramanya holidays declared to schools and colleges.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm