ಬ್ರೇಕಿಂಗ್ ನ್ಯೂಸ್
03-10-20 04:44 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 03 : 2019-20ರ ಸಾಲಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಆರೋಪಿಗಳಿಂದ ವಶಕ್ಕೆ ಪಡೆದ ಸೊತ್ತುಗಳ ಹಸ್ತಾಂತರ ಪ್ರಕ್ರಿಯೆ ನಗರದ ಪೊಲೀಸ್ ಗ್ರೌಂಡಿನಲ್ಲಿ ನಡೆಯಿತು.
ಬಂದರು, ಪಾಂಡೇಶ್ವರ, ಕದ್ರಿ, ಕಾವೂರು, ಕಂಕನಾಡಿ, ಉಳ್ಳಾಲ, ಬಜ್ಪೆ, ಪಣಂಬೂರು ಹೀಗೆ ನಗರ ವ್ಯಾಪ್ತಿಯ ಠಾಣೆಗಳಲ್ಲಿ ಪೊಲೀಸರು ವಶಕ್ಕೆ ಪಡೆದ ಚಿನ್ನಾಭರಣಗಳು, ಬೈಕ್, ನಗದು ಹಣ, ಇನ್ನಿತರ ಪರಿಕರಗಳನ್ನು ಆಯಾ ಪ್ರಕರಣದ ದೂರುದಾರರಿಗೆ ಹಸ್ತಾಂತರಿಸಲಾಯಿತು. ಸೊತ್ತುಗಳನ್ನು ಸಾಂಕೇತಿಕವಾಗಿ ಕಮಿಷನರ್ ವಿಕಾಸ್ ಕುಮಾರ್ ವಾರೀಸುದಾರರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೆಲವರು ತಮ್ಮ ಚಿನ್ನದ ಆಭರಣಗಳನ್ನು ನೋಡಿ ಭಾವುಕರಾದರು. ಕಳವುಗೈದ ಆರೋಪಿಗಳ ಫೋಟೊ ಸಹಿತ ಪ್ರದರ್ಶನಕ್ಕಿಡಲಾಗಿತ್ತು.



2019-20 ರ ಸಾಲಿನಲ್ಲಿ 9.05 ಕೋಟಿ ಮೌಲ್ಯದ ಸೊತ್ತುಗಳು ಕಳವಾಗಿದ್ದು ಅದರಲ್ಲಿ 5.37 ಕೋಟಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm