ಬ್ರೇಕಿಂಗ್ ನ್ಯೂಸ್
03-10-20 04:44 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 03 : 2019-20ರ ಸಾಲಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಆರೋಪಿಗಳಿಂದ ವಶಕ್ಕೆ ಪಡೆದ ಸೊತ್ತುಗಳ ಹಸ್ತಾಂತರ ಪ್ರಕ್ರಿಯೆ ನಗರದ ಪೊಲೀಸ್ ಗ್ರೌಂಡಿನಲ್ಲಿ ನಡೆಯಿತು.
ಬಂದರು, ಪಾಂಡೇಶ್ವರ, ಕದ್ರಿ, ಕಾವೂರು, ಕಂಕನಾಡಿ, ಉಳ್ಳಾಲ, ಬಜ್ಪೆ, ಪಣಂಬೂರು ಹೀಗೆ ನಗರ ವ್ಯಾಪ್ತಿಯ ಠಾಣೆಗಳಲ್ಲಿ ಪೊಲೀಸರು ವಶಕ್ಕೆ ಪಡೆದ ಚಿನ್ನಾಭರಣಗಳು, ಬೈಕ್, ನಗದು ಹಣ, ಇನ್ನಿತರ ಪರಿಕರಗಳನ್ನು ಆಯಾ ಪ್ರಕರಣದ ದೂರುದಾರರಿಗೆ ಹಸ್ತಾಂತರಿಸಲಾಯಿತು. ಸೊತ್ತುಗಳನ್ನು ಸಾಂಕೇತಿಕವಾಗಿ ಕಮಿಷನರ್ ವಿಕಾಸ್ ಕುಮಾರ್ ವಾರೀಸುದಾರರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೆಲವರು ತಮ್ಮ ಚಿನ್ನದ ಆಭರಣಗಳನ್ನು ನೋಡಿ ಭಾವುಕರಾದರು. ಕಳವುಗೈದ ಆರೋಪಿಗಳ ಫೋಟೊ ಸಹಿತ ಪ್ರದರ್ಶನಕ್ಕಿಡಲಾಗಿತ್ತು.



2019-20 ರ ಸಾಲಿನಲ್ಲಿ 9.05 ಕೋಟಿ ಮೌಲ್ಯದ ಸೊತ್ತುಗಳು ಕಳವಾಗಿದ್ದು ಅದರಲ್ಲಿ 5.37 ಕೋಟಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am