ಬ್ರೇಕಿಂಗ್ ನ್ಯೂಸ್
03-10-20 04:44 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 03 : 2019-20ರ ಸಾಲಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಆರೋಪಿಗಳಿಂದ ವಶಕ್ಕೆ ಪಡೆದ ಸೊತ್ತುಗಳ ಹಸ್ತಾಂತರ ಪ್ರಕ್ರಿಯೆ ನಗರದ ಪೊಲೀಸ್ ಗ್ರೌಂಡಿನಲ್ಲಿ ನಡೆಯಿತು.
ಬಂದರು, ಪಾಂಡೇಶ್ವರ, ಕದ್ರಿ, ಕಾವೂರು, ಕಂಕನಾಡಿ, ಉಳ್ಳಾಲ, ಬಜ್ಪೆ, ಪಣಂಬೂರು ಹೀಗೆ ನಗರ ವ್ಯಾಪ್ತಿಯ ಠಾಣೆಗಳಲ್ಲಿ ಪೊಲೀಸರು ವಶಕ್ಕೆ ಪಡೆದ ಚಿನ್ನಾಭರಣಗಳು, ಬೈಕ್, ನಗದು ಹಣ, ಇನ್ನಿತರ ಪರಿಕರಗಳನ್ನು ಆಯಾ ಪ್ರಕರಣದ ದೂರುದಾರರಿಗೆ ಹಸ್ತಾಂತರಿಸಲಾಯಿತು. ಸೊತ್ತುಗಳನ್ನು ಸಾಂಕೇತಿಕವಾಗಿ ಕಮಿಷನರ್ ವಿಕಾಸ್ ಕುಮಾರ್ ವಾರೀಸುದಾರರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೆಲವರು ತಮ್ಮ ಚಿನ್ನದ ಆಭರಣಗಳನ್ನು ನೋಡಿ ಭಾವುಕರಾದರು. ಕಳವುಗೈದ ಆರೋಪಿಗಳ ಫೋಟೊ ಸಹಿತ ಪ್ರದರ್ಶನಕ್ಕಿಡಲಾಗಿತ್ತು.



2019-20 ರ ಸಾಲಿನಲ್ಲಿ 9.05 ಕೋಟಿ ಮೌಲ್ಯದ ಸೊತ್ತುಗಳು ಕಳವಾಗಿದ್ದು ಅದರಲ್ಲಿ 5.37 ಕೋಟಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm