ಬ್ರೇಕಿಂಗ್ ನ್ಯೂಸ್
03-08-22 09:44 pm Udupi Correspondent ಕರಾವಳಿ
ಪಡುಬಿದ್ರಿ, ಆಗಸ್ಟ್ 3: ಐದು ದಶಕಗಳ ಸುದೀರ್ಘ ಕಾಲ ಜೊತೆಯಾಗಿದ್ದು ಮಕ್ಕಳು, ಮೊಮ್ಮಕ್ಕಳ ಜೊತೆಗೆ ಬಾಳ್ವೆ ನಡೆಸಿ, ಸವಾಲುಗಳನ್ನು ಎದುರಿಸುತ್ತಾ ತುಂಬು ಜೀವನ ನಡೆಸಿದ್ದ ವೃದ್ಧ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ನಡೆದಿದೆ.
ಕಾಪು ತಾಲೂಕಿನ ಬೆಳಪು ಗ್ರಾಮದ 80 ವರ್ಷದ ಕೃಷ್ಣ ಅಲಿಯಾಸ್ ಕುಟ್ಟಿ ಶೆಟ್ಟಿ ಮತ್ತು ಅವರ ಪತ್ನಿ 75 ವರ್ಷದ ರೇವತಿ ಶೆಟ್ಟಿ ಕೆಲವೇ ಗಂಟೆಗಳ ಅಂತರದಲ್ಲಿ ಕೊನೆಯುಸಿರು ಎಳೆದಿದ್ದಾರೆ. ಕೃಷ್ಣ ಶೆಟ್ಟಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದರೆ, ಈ ವಿಷಯ ತಿಳಿದು ಶಾಕ್ ಆಗಿದ್ದ ಪತ್ನಿ ರೇವತಿ ಬುಧವಾರ ಬೆಳಗ್ಗೆ ಅಸುನೀಗಿದ್ದಾರೆ.
ಕೃಷ್ಣ ಶೆಟ್ಟಿ ವಯೋಸಹಜ ಬಾಧೆಯಿಂದ ಮೃತಪಟ್ಟಿದ್ದರು. ಅವರ ಮಕ್ಕಳು, ಮೊಮ್ಮಕ್ಕಳು ಮುಂಬೈನಲ್ಲಿ ನೆಲೆಸಿದ್ದರಿಂದ ಅವರು ಬರುವುದಕ್ಕಾಗಿ ಅಂತಿಮ ಸಂಸ್ಕಾರವನ್ನು ಬುಧವಾರಕ್ಕೆ ಉಳಿಸಲಾಗಿತ್ತು. ಇದರ ನಡುವೆ, ಪತ್ನಿಯೂ ಮೃತಪಟ್ಟಿದ್ದರಿಂದ ಪತಿ-ಪತ್ನಿಯ ಶವಗಳನ್ನು ಒಂದೇ ಚಿತೆಯಲ್ಲಿರಿಸಿ ಬೆಂಕಿ ಕೊಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಸೂರಿ ಶೆಟ್ಟಿಯವರ ನೇತೃತ್ವದಲ್ಲಿ ಮಕ್ಕಳು, ಮೊಮ್ಮಕ್ಕಳು, ಸಂಬಂಧಿಕರ ಸಮ್ಮುಖದಲ್ಲಿ ಅಜ್ಜ- ಅಜ್ಜಿಯ ಕಳೇಬರವನ್ನು ಅಂತ್ಯಕ್ರಿಯೆ ಮಾಡಲಾಗಿದೆ. ಸುದೀರ್ಘ ಕಾಲ ಜೊತೆಯಾಗಿ ಬಾಳಿ ಕೊನೆಗಾಲದಲ್ಲಿ ಜೊತೆಯಾಗಿಯೇ ಇಹಲೋಕ ತ್ಯಜಿಸಿದ್ದು ಪಡುಬಿದ್ರಿ, ಕಾಪು ಪರಿಸರದಲ್ಲಿ ಜನರಲ್ಲಿ ಕುತೂಹಲ ಸೃಷ್ಟಿಸಿದೆ.
In a rare incident, a couple which lived together for five decades, saw children and grandchildren and faced life’s challenges together, died a few hours apart each other. The incident took place at Belapu, Kaup taluk. Eighty-year-old Krishna alias Kutti Shetty, and his wife, 75-year-old year old Revathi Shetty is the couple who had their funeral together.Krishna died on Tuesday August 2 morning and his wife Revathi passed away on Wednesday August 3 morning. They have left behind two sons and two daughters.
09-02-26 12:29 pm
HK News Desk
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm