ಬ್ರೇಕಿಂಗ್ ನ್ಯೂಸ್
04-08-22 02:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಪ್ರಮುಖ ಮಾಹಿತಿಗಳು ಸಿಕ್ಕಿವೆ. ಅಮಾಯಕರನ್ನು ನಾವು ಬಂಧನ ಮಾಡಲ್ಲ. ಯಾರು ಶಾಮೀಲಾತಿ ಹೊಂದಿದ್ದಾರೋ ಅವರನ್ನು ಬಂಧಿಸುತ್ತೇವೆ. ಸಂಚುಕೋರರು ಯಾರು ಅನ್ನೋದು ಗೊತ್ತಾಗಿದೆ. ಯಾರು ಹೊಡೆದಿದ್ದಾನೆ ಅದು ಕೂಡ ಗೊತ್ತಾಗಿದೆ. ಅವರನ್ನು ಅರೆಸ್ಟ್ ಮಾಡುತ್ತೇವೆ.

ಎನ್ಐಎ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ. ಯಾವಾಗ ಹಸ್ತಾಂತರ ಮಾಡಬೇಕು ಅನ್ನೋದ್ರ ಬಗ್ಗೆ ಚರ್ಚೆ ನಡೆಸುತ್ತೇನೆ. ಆರೋಪಿಗಳು ಯಾರಿದ್ದಾರೆ, ಅದನ್ನು ಪತ್ತೆ ಮಾಡುವ ಕಾರ್ಯವನ್ನು ಕರ್ನಾಟಕ ಪೊಲೀಸ್ ಬಿಡೋದಿಲ್ಲ. ನಾವು ಎನ್ಐಎಗೆ ಕೇಸನ್ನು ಕೊಟ್ಟರೂ, ಪ್ರಮುಖ ಆರೋಪಿಯನ್ನು ನಾವೇ ಹಿಡೀತೇವೆ ಎಂದು ಹೇಳಿದ್ದಾರೆ. ಸುರತ್ಕಲ್ ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆಯಲಾಗಿದೆ. ಯಾರು ಅದರ ಹಿಂದಿದ್ದಾರೆ, ಅವರಿಗೆ ಯಾರು ಬೆಂಬಲ ಇದ್ದಾರೆ ಅದನ್ನು ಪತ್ತೆ ಮಾಡುತ್ತೇವೆ. ತನಿಖಾಧಿಕಾರಿ ಮಹೇಶ್ ಕುಮಾರ್ ಅದನ್ನು ಮಾಡಲಿದ್ದಾರೆ ಎಂದು ಎಡಿಜಿಪಿ ಹೇಳಿದರು.
ಕೇರಳ ಗಡಿಭಾಗದಲ್ಲಿ ಒಟ್ಟು 18 ಚೆಕ್ ಪೋಸ್ಟ್ ಹಾಕಲಾಗಿದೆ. ಅಲ್ಲಿ ಕೆಎಸ್ ಆರ್ ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದೇವೆ. ಅದರ ಜೊತೆಗೆ ಅಲ್ಲಿ ಸಿಸಿಟಿವಿ ಹಾಕಲಾಗುವುದು. ಅಪರಾಧಿಗಳನ್ನು ಪತ್ತೆ ಮಾಡಿದರೂ, ಈ ರೀತಿಯ ವ್ಯವಸ್ಥೆ ಕನಿಷ್ಠ ಒಂದು ವರ್ಷ ಇರಲಿದೆ ಎಂದು ಎಡಿಜಿಪಿ ಹೇಳಿದ್ದಾರೆ.
We have traced those behind the murder of Praveen in Bellare says ADGP Alok Kumar in Mangalore. We have got immense information from three accused after detailed investigation says ADGP.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm