ಬ್ರೇಕಿಂಗ್ ನ್ಯೂಸ್
04-08-22 02:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಪ್ರಮುಖ ಮಾಹಿತಿಗಳು ಸಿಕ್ಕಿವೆ. ಅಮಾಯಕರನ್ನು ನಾವು ಬಂಧನ ಮಾಡಲ್ಲ. ಯಾರು ಶಾಮೀಲಾತಿ ಹೊಂದಿದ್ದಾರೋ ಅವರನ್ನು ಬಂಧಿಸುತ್ತೇವೆ. ಸಂಚುಕೋರರು ಯಾರು ಅನ್ನೋದು ಗೊತ್ತಾಗಿದೆ. ಯಾರು ಹೊಡೆದಿದ್ದಾನೆ ಅದು ಕೂಡ ಗೊತ್ತಾಗಿದೆ. ಅವರನ್ನು ಅರೆಸ್ಟ್ ಮಾಡುತ್ತೇವೆ.

ಎನ್ಐಎ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ. ಯಾವಾಗ ಹಸ್ತಾಂತರ ಮಾಡಬೇಕು ಅನ್ನೋದ್ರ ಬಗ್ಗೆ ಚರ್ಚೆ ನಡೆಸುತ್ತೇನೆ. ಆರೋಪಿಗಳು ಯಾರಿದ್ದಾರೆ, ಅದನ್ನು ಪತ್ತೆ ಮಾಡುವ ಕಾರ್ಯವನ್ನು ಕರ್ನಾಟಕ ಪೊಲೀಸ್ ಬಿಡೋದಿಲ್ಲ. ನಾವು ಎನ್ಐಎಗೆ ಕೇಸನ್ನು ಕೊಟ್ಟರೂ, ಪ್ರಮುಖ ಆರೋಪಿಯನ್ನು ನಾವೇ ಹಿಡೀತೇವೆ ಎಂದು ಹೇಳಿದ್ದಾರೆ. ಸುರತ್ಕಲ್ ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆಯಲಾಗಿದೆ. ಯಾರು ಅದರ ಹಿಂದಿದ್ದಾರೆ, ಅವರಿಗೆ ಯಾರು ಬೆಂಬಲ ಇದ್ದಾರೆ ಅದನ್ನು ಪತ್ತೆ ಮಾಡುತ್ತೇವೆ. ತನಿಖಾಧಿಕಾರಿ ಮಹೇಶ್ ಕುಮಾರ್ ಅದನ್ನು ಮಾಡಲಿದ್ದಾರೆ ಎಂದು ಎಡಿಜಿಪಿ ಹೇಳಿದರು.
ಕೇರಳ ಗಡಿಭಾಗದಲ್ಲಿ ಒಟ್ಟು 18 ಚೆಕ್ ಪೋಸ್ಟ್ ಹಾಕಲಾಗಿದೆ. ಅಲ್ಲಿ ಕೆಎಸ್ ಆರ್ ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದೇವೆ. ಅದರ ಜೊತೆಗೆ ಅಲ್ಲಿ ಸಿಸಿಟಿವಿ ಹಾಕಲಾಗುವುದು. ಅಪರಾಧಿಗಳನ್ನು ಪತ್ತೆ ಮಾಡಿದರೂ, ಈ ರೀತಿಯ ವ್ಯವಸ್ಥೆ ಕನಿಷ್ಠ ಒಂದು ವರ್ಷ ಇರಲಿದೆ ಎಂದು ಎಡಿಜಿಪಿ ಹೇಳಿದ್ದಾರೆ.
We have traced those behind the murder of Praveen in Bellare says ADGP Alok Kumar in Mangalore. We have got immense information from three accused after detailed investigation says ADGP.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm