ಬ್ರೇಕಿಂಗ್ ನ್ಯೂಸ್
04-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4 : ರಾತ್ರಿ ನಿರ್ಬಂಧ ಆದೇಶದಲ್ಲಿ ಸ್ವಲ್ಪ ಮಟ್ಟಿಗೆ ಜಿಲ್ಲಾಧಿಕಾರಿ ಸಡಿಲಿಕೆ ಮಾಡಿದ್ದಾರೆ. ಸಂಜೆ ಆರು ಗಂಟೆಯಿಂದ ಹೇರಲಾಗಿದ್ದ ನಿರ್ಬಂಧವನ್ನು ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಬದಲಿಸಲಾಗಿದೆ.
ಹೀಗಾಗಿ ವ್ಯಾಪಾರ, ವಹಿವಾಟು ರಾತ್ರಿ 9ರ ವರೆಗೆ ಮಾಡಬಹುದು. ಜನರ ಸಂಚಾರವೂ ಅಷ್ಟರ ವರೆಗೆ ಇರಬಹುದು. ಹೊಸ ರೀತಿಯ ಆದೇಶ ಆಗಸ್ಟ್ 5 ರಿಂದ ಮೂರು ದಿನಗಳ ಕಾಲ ಇರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ.
ಇದೇ ವೇಳೆ, ಕಳೆದೊಂದು ವಾರದಿಂದ ನಿರ್ಬಂಧ ಹಾಕಿದ್ದ ಮದ್ಯದಂಗಡಿಯನ್ನು ಆಗಸ್ಟ್ 5ರಿಂದ ಜಿಲ್ಲೆಯಾದ್ಯಂತ ಸಂಜೆ ಆರು ಗಂಟೆಯ ವರೆಗೆ ತೆರೆಯಬಹುದು ಎಂದು ಆದೇಶದಲ್ಲಿ ಸಡಿಲ ಮಾಡಿದ್ದಾರೆ. ಉಳಿದಂತೆ, 144 ಸೆಕ್ಷನ್ ಜಿಲ್ಲೆಯಾದ್ಯಂತ ಜಾರಿಯಲ್ಲಿ ಇರುತ್ತದೆ. ಕಳೆದ ನಾಲ್ಕು ದಿನಗಳಿಂದ ಸಂಜೆ ಆರು ಗಂಟೆಯಿಂದಲೇ ಸಂಚಾರ ಮತ್ತು ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿತ್ತು.
Deputy commissioner Dr K V Rajendra has relaxed the previously issued restriction order and extended the closing time of business establishments throughout the district from 6 pm to 9 pm from August 5 onwards for the next three days.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm