ಬ್ರೇಕಿಂಗ್ ನ್ಯೂಸ್
04-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4 : ರಾತ್ರಿ ನಿರ್ಬಂಧ ಆದೇಶದಲ್ಲಿ ಸ್ವಲ್ಪ ಮಟ್ಟಿಗೆ ಜಿಲ್ಲಾಧಿಕಾರಿ ಸಡಿಲಿಕೆ ಮಾಡಿದ್ದಾರೆ. ಸಂಜೆ ಆರು ಗಂಟೆಯಿಂದ ಹೇರಲಾಗಿದ್ದ ನಿರ್ಬಂಧವನ್ನು ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಬದಲಿಸಲಾಗಿದೆ.
ಹೀಗಾಗಿ ವ್ಯಾಪಾರ, ವಹಿವಾಟು ರಾತ್ರಿ 9ರ ವರೆಗೆ ಮಾಡಬಹುದು. ಜನರ ಸಂಚಾರವೂ ಅಷ್ಟರ ವರೆಗೆ ಇರಬಹುದು. ಹೊಸ ರೀತಿಯ ಆದೇಶ ಆಗಸ್ಟ್ 5 ರಿಂದ ಮೂರು ದಿನಗಳ ಕಾಲ ಇರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ.
ಇದೇ ವೇಳೆ, ಕಳೆದೊಂದು ವಾರದಿಂದ ನಿರ್ಬಂಧ ಹಾಕಿದ್ದ ಮದ್ಯದಂಗಡಿಯನ್ನು ಆಗಸ್ಟ್ 5ರಿಂದ ಜಿಲ್ಲೆಯಾದ್ಯಂತ ಸಂಜೆ ಆರು ಗಂಟೆಯ ವರೆಗೆ ತೆರೆಯಬಹುದು ಎಂದು ಆದೇಶದಲ್ಲಿ ಸಡಿಲ ಮಾಡಿದ್ದಾರೆ. ಉಳಿದಂತೆ, 144 ಸೆಕ್ಷನ್ ಜಿಲ್ಲೆಯಾದ್ಯಂತ ಜಾರಿಯಲ್ಲಿ ಇರುತ್ತದೆ. ಕಳೆದ ನಾಲ್ಕು ದಿನಗಳಿಂದ ಸಂಜೆ ಆರು ಗಂಟೆಯಿಂದಲೇ ಸಂಚಾರ ಮತ್ತು ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿತ್ತು.
Deputy commissioner Dr K V Rajendra has relaxed the previously issued restriction order and extended the closing time of business establishments throughout the district from 6 pm to 9 pm from August 5 onwards for the next three days.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am