ಬ್ರೇಕಿಂಗ್ ನ್ಯೂಸ್
04-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4 : ರಾತ್ರಿ ನಿರ್ಬಂಧ ಆದೇಶದಲ್ಲಿ ಸ್ವಲ್ಪ ಮಟ್ಟಿಗೆ ಜಿಲ್ಲಾಧಿಕಾರಿ ಸಡಿಲಿಕೆ ಮಾಡಿದ್ದಾರೆ. ಸಂಜೆ ಆರು ಗಂಟೆಯಿಂದ ಹೇರಲಾಗಿದ್ದ ನಿರ್ಬಂಧವನ್ನು ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಬದಲಿಸಲಾಗಿದೆ.
ಹೀಗಾಗಿ ವ್ಯಾಪಾರ, ವಹಿವಾಟು ರಾತ್ರಿ 9ರ ವರೆಗೆ ಮಾಡಬಹುದು. ಜನರ ಸಂಚಾರವೂ ಅಷ್ಟರ ವರೆಗೆ ಇರಬಹುದು. ಹೊಸ ರೀತಿಯ ಆದೇಶ ಆಗಸ್ಟ್ 5 ರಿಂದ ಮೂರು ದಿನಗಳ ಕಾಲ ಇರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ.
ಇದೇ ವೇಳೆ, ಕಳೆದೊಂದು ವಾರದಿಂದ ನಿರ್ಬಂಧ ಹಾಕಿದ್ದ ಮದ್ಯದಂಗಡಿಯನ್ನು ಆಗಸ್ಟ್ 5ರಿಂದ ಜಿಲ್ಲೆಯಾದ್ಯಂತ ಸಂಜೆ ಆರು ಗಂಟೆಯ ವರೆಗೆ ತೆರೆಯಬಹುದು ಎಂದು ಆದೇಶದಲ್ಲಿ ಸಡಿಲ ಮಾಡಿದ್ದಾರೆ. ಉಳಿದಂತೆ, 144 ಸೆಕ್ಷನ್ ಜಿಲ್ಲೆಯಾದ್ಯಂತ ಜಾರಿಯಲ್ಲಿ ಇರುತ್ತದೆ. ಕಳೆದ ನಾಲ್ಕು ದಿನಗಳಿಂದ ಸಂಜೆ ಆರು ಗಂಟೆಯಿಂದಲೇ ಸಂಚಾರ ಮತ್ತು ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿತ್ತು.
Deputy commissioner Dr K V Rajendra has relaxed the previously issued restriction order and extended the closing time of business establishments throughout the district from 6 pm to 9 pm from August 5 onwards for the next three days.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am