ಬ್ರೇಕಿಂಗ್ ನ್ಯೂಸ್
06-08-22 12:16 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 6: ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ.
ಸುಶಾನ್ ರೈ (15) ಮೃತ ವಿದ್ಯಾರ್ಥಿ. ಬೊಳುವಾರು ನಿವಾಸಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಮನೋಹರ್ ರೈ ಅವರ ಪುತ್ರ. ಮಂಜಲ್ಪಡ್ಪು ಎಂಬಲ್ಲಿರುವ ಸುದಾನ ಶಾಲೆಯಲ್ಲಿ ಸುಶಾನ್ ಕಲಿಯುತ್ತಿದ್ದ.
ಶುಕ್ರವಾರ ಸಂಜೆ ಶಾಲೆ ಬಿಟ್ಟು ಮನೆಗೆ ಹೋಗಿರಲಿಲ್ಲ. ಬೊಳುವಾರಿನ ಮನೆಯ ಬಳಿಯಲ್ಲೇ ಇರುವ ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ತೀವ್ರ ಗಾಯಗೊಂಡ ಆತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿದ್ದಾನೆ.
ಅಪಾರ್ಟ್ಮೆಂಟ್ ಕಟ್ಟಡಕ್ಕೂ ಮನೆಗೂ ಯಾವುದೇ ಸಂಬಂಧ ಇಲ್ಲ. ಯಾಕಾಗಿ ಆ ಕಟ್ಟಡಕ್ಕೆ ಹೋಗಿದ್ದ ಅನ್ನುವುದು ಸಂಶಯಕ್ಕೆ ಕಾರಣವಾಗಿದೆ. ಹುಡುಗ ಸಂಜೆ 4.20ರ ಸುಮಾರಿಗೆ ಅಪಾರ್ಟ್ಮೆಂಟ್ ಕಟ್ಟಡಕ್ಕೆ ಹೋಗುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಸ್ವಲ್ಪ ಹೊತ್ತಿನಲ್ಲೇ ಕಟ್ಟಡದಿಂದ ಹೊರಕ್ಕೆ ಬಿದ್ದಿದ್ದ. ಐದನೇ ಮಹಡಿಯಲ್ಲಿ ಶಾಲೆಯ ಬ್ಯಾಗ್ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾನೋ, ಕಾಲು ಜಾರಿ ಬಿದ್ದಿರುವುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A class 9 student, who fell from an apartment building at Boluvaru on Friday August 5 evening, succumbed to injuries on Saturday August 6. Sushan Rai, a student of Sudana residential school, son of Manohar Rai, retired manager of Padmunja branch of Canara Bank and president of Boluvaru Shri Durgaparameshwari Malaraya Sparivara Kshethra, is the unfortunate victim of this tragedy.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm