ಬ್ರೇಕಿಂಗ್ ನ್ಯೂಸ್
06-08-22 12:16 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 6: ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ.
ಸುಶಾನ್ ರೈ (15) ಮೃತ ವಿದ್ಯಾರ್ಥಿ. ಬೊಳುವಾರು ನಿವಾಸಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಮನೋಹರ್ ರೈ ಅವರ ಪುತ್ರ. ಮಂಜಲ್ಪಡ್ಪು ಎಂಬಲ್ಲಿರುವ ಸುದಾನ ಶಾಲೆಯಲ್ಲಿ ಸುಶಾನ್ ಕಲಿಯುತ್ತಿದ್ದ.
ಶುಕ್ರವಾರ ಸಂಜೆ ಶಾಲೆ ಬಿಟ್ಟು ಮನೆಗೆ ಹೋಗಿರಲಿಲ್ಲ. ಬೊಳುವಾರಿನ ಮನೆಯ ಬಳಿಯಲ್ಲೇ ಇರುವ ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ತೀವ್ರ ಗಾಯಗೊಂಡ ಆತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿದ್ದಾನೆ.
ಅಪಾರ್ಟ್ಮೆಂಟ್ ಕಟ್ಟಡಕ್ಕೂ ಮನೆಗೂ ಯಾವುದೇ ಸಂಬಂಧ ಇಲ್ಲ. ಯಾಕಾಗಿ ಆ ಕಟ್ಟಡಕ್ಕೆ ಹೋಗಿದ್ದ ಅನ್ನುವುದು ಸಂಶಯಕ್ಕೆ ಕಾರಣವಾಗಿದೆ. ಹುಡುಗ ಸಂಜೆ 4.20ರ ಸುಮಾರಿಗೆ ಅಪಾರ್ಟ್ಮೆಂಟ್ ಕಟ್ಟಡಕ್ಕೆ ಹೋಗುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಸ್ವಲ್ಪ ಹೊತ್ತಿನಲ್ಲೇ ಕಟ್ಟಡದಿಂದ ಹೊರಕ್ಕೆ ಬಿದ್ದಿದ್ದ. ಐದನೇ ಮಹಡಿಯಲ್ಲಿ ಶಾಲೆಯ ಬ್ಯಾಗ್ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾನೋ, ಕಾಲು ಜಾರಿ ಬಿದ್ದಿರುವುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A class 9 student, who fell from an apartment building at Boluvaru on Friday August 5 evening, succumbed to injuries on Saturday August 6. Sushan Rai, a student of Sudana residential school, son of Manohar Rai, retired manager of Padmunja branch of Canara Bank and president of Boluvaru Shri Durgaparameshwari Malaraya Sparivara Kshethra, is the unfortunate victim of this tragedy.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm