ಬ್ರೇಕಿಂಗ್ ನ್ಯೂಸ್
06-08-22 12:16 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 6: ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ.
ಸುಶಾನ್ ರೈ (15) ಮೃತ ವಿದ್ಯಾರ್ಥಿ. ಬೊಳುವಾರು ನಿವಾಸಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಮನೋಹರ್ ರೈ ಅವರ ಪುತ್ರ. ಮಂಜಲ್ಪಡ್ಪು ಎಂಬಲ್ಲಿರುವ ಸುದಾನ ಶಾಲೆಯಲ್ಲಿ ಸುಶಾನ್ ಕಲಿಯುತ್ತಿದ್ದ.
ಶುಕ್ರವಾರ ಸಂಜೆ ಶಾಲೆ ಬಿಟ್ಟು ಮನೆಗೆ ಹೋಗಿರಲಿಲ್ಲ. ಬೊಳುವಾರಿನ ಮನೆಯ ಬಳಿಯಲ್ಲೇ ಇರುವ ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ತೀವ್ರ ಗಾಯಗೊಂಡ ಆತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿದ್ದಾನೆ.
ಅಪಾರ್ಟ್ಮೆಂಟ್ ಕಟ್ಟಡಕ್ಕೂ ಮನೆಗೂ ಯಾವುದೇ ಸಂಬಂಧ ಇಲ್ಲ. ಯಾಕಾಗಿ ಆ ಕಟ್ಟಡಕ್ಕೆ ಹೋಗಿದ್ದ ಅನ್ನುವುದು ಸಂಶಯಕ್ಕೆ ಕಾರಣವಾಗಿದೆ. ಹುಡುಗ ಸಂಜೆ 4.20ರ ಸುಮಾರಿಗೆ ಅಪಾರ್ಟ್ಮೆಂಟ್ ಕಟ್ಟಡಕ್ಕೆ ಹೋಗುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಸ್ವಲ್ಪ ಹೊತ್ತಿನಲ್ಲೇ ಕಟ್ಟಡದಿಂದ ಹೊರಕ್ಕೆ ಬಿದ್ದಿದ್ದ. ಐದನೇ ಮಹಡಿಯಲ್ಲಿ ಶಾಲೆಯ ಬ್ಯಾಗ್ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾನೋ, ಕಾಲು ಜಾರಿ ಬಿದ್ದಿರುವುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A class 9 student, who fell from an apartment building at Boluvaru on Friday August 5 evening, succumbed to injuries on Saturday August 6. Sushan Rai, a student of Sudana residential school, son of Manohar Rai, retired manager of Padmunja branch of Canara Bank and president of Boluvaru Shri Durgaparameshwari Malaraya Sparivara Kshethra, is the unfortunate victim of this tragedy.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am