ಬ್ರೇಕಿಂಗ್ ನ್ಯೂಸ್
07-08-22 08:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಕೋಮು ದ್ವೇಷದ ಕೊಲೆಗಳಿಂದಾಗಿ ಬೂದಿ ಮುಚ್ಚಿದ ಕೆಂಡದಂತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹೇರಲಾಗಿದ್ದ ರಾತ್ರಿ ನಿರ್ಬಂಧವನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ಹಿಂಪಡೆದಿದೆ.
ಅಂಗಡಿ ಮುಂಗಟ್ಟು, ವ್ಯಾಪಾರ ಸಂಕೀರ್ಣ, ಮಾಲ್, ಥಿಯೇಟರ್ ಸೇರಿದಂತೆ ಎಲ್ಲವುಗಳಿಗೂ ಮುಕ್ತ ಮಾಡಲಾಗಿದೆ. ಮದ್ಯದಂಗಡಿಗೂ ಮುಕ್ತಿ ನೀಡಲಾಗಿದ್ದು, ಆಗಸ್ಟ್ 8ರಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ. ಕಳೆದ ಒಂದು ವಾರದಿಂದ ರಾತ್ರಿ ನಿರ್ಬಂಧ ಮೂಲಕ ವ್ಯಾಪಾರ ಸೇರಿದಂತೆ ಎಲ್ಲ ವಹಿವಾಟಿಗೂ ಬ್ರೇಕ್ ಹಾಕಲಾಗಿತ್ತು. ಇದೀಗ ವಾತಾವರಣ ಸಹಜ ಸ್ಥಿತಿಗೆ ಮರಳಿದ್ದರಿಂದ ನಿರ್ಬಂಧ ಆದೇಶವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಹಿಂಪಡೆದಿದ್ದಾರೆ.
ಇದೇ ವೇಳೆ, ಕಲಂ 144 ಪ್ರಕಾರ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 14ರ ಮಧ್ಯರಾತ್ರಿ ವರೆಗೂ ವಿಸ್ತರಣೆ ಮಾಡಲಾಗಿದೆ. ಇದರಂತೆ, ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಸಭೆ ಸೇರುವುದು, ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ಇರುವುದಿಲ್ಲ.
Night curfew cancels, Mangalore to come to normalcy from Monday August 8th. As 144 section and night curfew was ordered in Mangalore after the murder of Fazil in Surathkal will come to an end.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 07:25 pm
HK News Desk
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm