ಬ್ರೇಕಿಂಗ್ ನ್ಯೂಸ್
07-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಬಿರುಗಾಳಿಗೆ ಸಿಲುಕಿ ಮುಳುಗಡೆಯಾಗಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯೊಂದಿಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ, ಎರಡು ತಿಂಗಳ ಮೀನುಗಾರಿಕೆ ರಜೆ ಮುಗಿಸಿ ಆಗಸ್ಟ್ ಮೊದಲ ವಾರದಲ್ಲಿ ಮೀನುಗಾರಿಕೆ ತೆರಳುವುದು ವಾಡಿಕೆ. ಅದರಂತೆ, ಕಾರ್ಮಿಕರ ಜೊತೆಗೆ ನಾಲ್ಕು ದಿನಗಳ ಮೊದಲೇ ಬೋಟ್ ಸಮುದ್ರಕ್ಕೆ ತೆರಳಿತ್ತು. ಅಂದಾಜು ನೂರು ಕಿಮೀ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗಲೇ ಅಲೆಗಳ ಭಾರೀ ಹೊಡೆತಕ್ಕೆ ಸಿಲುಕಿ ಬೋಟ್ ಒಳಗೆ ನೀರು ನುಗ್ಗಿದ್ದು, ಅವಘಡಕ್ಕೀಡಾಗಿದೆ.
ಬೋಟಿನಲ್ಲಿದ್ದ ಹತ್ತು ಮಂದಿ ಮೀನುಗಾರರು ಜೊತೆಗಿದ್ದ ಬೇರೊಂದು ಬೋಟಿನ ಮೂಲಕ ಪಾರಾಗಿದ್ದಾರೆ. ಮುಳುಗಡೆಯಾದ ಬೋಟ್ ಮಂಗಳೂರಿನ ಉರ್ವಾ ನಿವಾಸಿ ಕೃಷ್ಣ ಕುಮಾರ್ ಎಂಬವರಿಗೆ ಸೇರಿದ್ದಾಗಿದೆ. ದುರಂತದಿಂದಾಗಿ ಬೋಟ್ ಸೇರಿದಂತೆ ಅದರಲ್ಲಿದ್ದ ಮೀನು, ಇನ್ನಿತರ ಸಾಮಗ್ರಿಗಳೆಲ್ಲವೂ ಸಮುದ್ರ ಪಾಲಾಗಿದ್ದು, ಭಾರೀ ನಷ್ಟವಾಗಿದೆ.
A fishing boat capsized 20 nautical miles away from the Panambur sea shore here on Sunday, August 7.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 07:40 pm
HK News Desk
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am