ಬ್ರೇಕಿಂಗ್ ನ್ಯೂಸ್
07-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಬಿರುಗಾಳಿಗೆ ಸಿಲುಕಿ ಮುಳುಗಡೆಯಾಗಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯೊಂದಿಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ, ಎರಡು ತಿಂಗಳ ಮೀನುಗಾರಿಕೆ ರಜೆ ಮುಗಿಸಿ ಆಗಸ್ಟ್ ಮೊದಲ ವಾರದಲ್ಲಿ ಮೀನುಗಾರಿಕೆ ತೆರಳುವುದು ವಾಡಿಕೆ. ಅದರಂತೆ, ಕಾರ್ಮಿಕರ ಜೊತೆಗೆ ನಾಲ್ಕು ದಿನಗಳ ಮೊದಲೇ ಬೋಟ್ ಸಮುದ್ರಕ್ಕೆ ತೆರಳಿತ್ತು. ಅಂದಾಜು ನೂರು ಕಿಮೀ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗಲೇ ಅಲೆಗಳ ಭಾರೀ ಹೊಡೆತಕ್ಕೆ ಸಿಲುಕಿ ಬೋಟ್ ಒಳಗೆ ನೀರು ನುಗ್ಗಿದ್ದು, ಅವಘಡಕ್ಕೀಡಾಗಿದೆ.
ಬೋಟಿನಲ್ಲಿದ್ದ ಹತ್ತು ಮಂದಿ ಮೀನುಗಾರರು ಜೊತೆಗಿದ್ದ ಬೇರೊಂದು ಬೋಟಿನ ಮೂಲಕ ಪಾರಾಗಿದ್ದಾರೆ. ಮುಳುಗಡೆಯಾದ ಬೋಟ್ ಮಂಗಳೂರಿನ ಉರ್ವಾ ನಿವಾಸಿ ಕೃಷ್ಣ ಕುಮಾರ್ ಎಂಬವರಿಗೆ ಸೇರಿದ್ದಾಗಿದೆ. ದುರಂತದಿಂದಾಗಿ ಬೋಟ್ ಸೇರಿದಂತೆ ಅದರಲ್ಲಿದ್ದ ಮೀನು, ಇನ್ನಿತರ ಸಾಮಗ್ರಿಗಳೆಲ್ಲವೂ ಸಮುದ್ರ ಪಾಲಾಗಿದ್ದು, ಭಾರೀ ನಷ್ಟವಾಗಿದೆ.
A fishing boat capsized 20 nautical miles away from the Panambur sea shore here on Sunday, August 7.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm