ಬ್ರೇಕಿಂಗ್ ನ್ಯೂಸ್
07-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಬಿರುಗಾಳಿಗೆ ಸಿಲುಕಿ ಮುಳುಗಡೆಯಾಗಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯೊಂದಿಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ, ಎರಡು ತಿಂಗಳ ಮೀನುಗಾರಿಕೆ ರಜೆ ಮುಗಿಸಿ ಆಗಸ್ಟ್ ಮೊದಲ ವಾರದಲ್ಲಿ ಮೀನುಗಾರಿಕೆ ತೆರಳುವುದು ವಾಡಿಕೆ. ಅದರಂತೆ, ಕಾರ್ಮಿಕರ ಜೊತೆಗೆ ನಾಲ್ಕು ದಿನಗಳ ಮೊದಲೇ ಬೋಟ್ ಸಮುದ್ರಕ್ಕೆ ತೆರಳಿತ್ತು. ಅಂದಾಜು ನೂರು ಕಿಮೀ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗಲೇ ಅಲೆಗಳ ಭಾರೀ ಹೊಡೆತಕ್ಕೆ ಸಿಲುಕಿ ಬೋಟ್ ಒಳಗೆ ನೀರು ನುಗ್ಗಿದ್ದು, ಅವಘಡಕ್ಕೀಡಾಗಿದೆ.
ಬೋಟಿನಲ್ಲಿದ್ದ ಹತ್ತು ಮಂದಿ ಮೀನುಗಾರರು ಜೊತೆಗಿದ್ದ ಬೇರೊಂದು ಬೋಟಿನ ಮೂಲಕ ಪಾರಾಗಿದ್ದಾರೆ. ಮುಳುಗಡೆಯಾದ ಬೋಟ್ ಮಂಗಳೂರಿನ ಉರ್ವಾ ನಿವಾಸಿ ಕೃಷ್ಣ ಕುಮಾರ್ ಎಂಬವರಿಗೆ ಸೇರಿದ್ದಾಗಿದೆ. ದುರಂತದಿಂದಾಗಿ ಬೋಟ್ ಸೇರಿದಂತೆ ಅದರಲ್ಲಿದ್ದ ಮೀನು, ಇನ್ನಿತರ ಸಾಮಗ್ರಿಗಳೆಲ್ಲವೂ ಸಮುದ್ರ ಪಾಲಾಗಿದ್ದು, ಭಾರೀ ನಷ್ಟವಾಗಿದೆ.
A fishing boat capsized 20 nautical miles away from the Panambur sea shore here on Sunday, August 7.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm