ಬ್ರೇಕಿಂಗ್ ನ್ಯೂಸ್
07-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಬಿರುಗಾಳಿಗೆ ಸಿಲುಕಿ ಮುಳುಗಡೆಯಾಗಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯೊಂದಿಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ, ಎರಡು ತಿಂಗಳ ಮೀನುಗಾರಿಕೆ ರಜೆ ಮುಗಿಸಿ ಆಗಸ್ಟ್ ಮೊದಲ ವಾರದಲ್ಲಿ ಮೀನುಗಾರಿಕೆ ತೆರಳುವುದು ವಾಡಿಕೆ. ಅದರಂತೆ, ಕಾರ್ಮಿಕರ ಜೊತೆಗೆ ನಾಲ್ಕು ದಿನಗಳ ಮೊದಲೇ ಬೋಟ್ ಸಮುದ್ರಕ್ಕೆ ತೆರಳಿತ್ತು. ಅಂದಾಜು ನೂರು ಕಿಮೀ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗಲೇ ಅಲೆಗಳ ಭಾರೀ ಹೊಡೆತಕ್ಕೆ ಸಿಲುಕಿ ಬೋಟ್ ಒಳಗೆ ನೀರು ನುಗ್ಗಿದ್ದು, ಅವಘಡಕ್ಕೀಡಾಗಿದೆ.
ಬೋಟಿನಲ್ಲಿದ್ದ ಹತ್ತು ಮಂದಿ ಮೀನುಗಾರರು ಜೊತೆಗಿದ್ದ ಬೇರೊಂದು ಬೋಟಿನ ಮೂಲಕ ಪಾರಾಗಿದ್ದಾರೆ. ಮುಳುಗಡೆಯಾದ ಬೋಟ್ ಮಂಗಳೂರಿನ ಉರ್ವಾ ನಿವಾಸಿ ಕೃಷ್ಣ ಕುಮಾರ್ ಎಂಬವರಿಗೆ ಸೇರಿದ್ದಾಗಿದೆ. ದುರಂತದಿಂದಾಗಿ ಬೋಟ್ ಸೇರಿದಂತೆ ಅದರಲ್ಲಿದ್ದ ಮೀನು, ಇನ್ನಿತರ ಸಾಮಗ್ರಿಗಳೆಲ್ಲವೂ ಸಮುದ್ರ ಪಾಲಾಗಿದ್ದು, ಭಾರೀ ನಷ್ಟವಾಗಿದೆ.
A fishing boat capsized 20 nautical miles away from the Panambur sea shore here on Sunday, August 7.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm