ಬ್ರೇಕಿಂಗ್ ನ್ಯೂಸ್
07-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಬಿರುಗಾಳಿಗೆ ಸಿಲುಕಿ ಮುಳುಗಡೆಯಾಗಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯೊಂದಿಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ, ಎರಡು ತಿಂಗಳ ಮೀನುಗಾರಿಕೆ ರಜೆ ಮುಗಿಸಿ ಆಗಸ್ಟ್ ಮೊದಲ ವಾರದಲ್ಲಿ ಮೀನುಗಾರಿಕೆ ತೆರಳುವುದು ವಾಡಿಕೆ. ಅದರಂತೆ, ಕಾರ್ಮಿಕರ ಜೊತೆಗೆ ನಾಲ್ಕು ದಿನಗಳ ಮೊದಲೇ ಬೋಟ್ ಸಮುದ್ರಕ್ಕೆ ತೆರಳಿತ್ತು. ಅಂದಾಜು ನೂರು ಕಿಮೀ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗಲೇ ಅಲೆಗಳ ಭಾರೀ ಹೊಡೆತಕ್ಕೆ ಸಿಲುಕಿ ಬೋಟ್ ಒಳಗೆ ನೀರು ನುಗ್ಗಿದ್ದು, ಅವಘಡಕ್ಕೀಡಾಗಿದೆ.
ಬೋಟಿನಲ್ಲಿದ್ದ ಹತ್ತು ಮಂದಿ ಮೀನುಗಾರರು ಜೊತೆಗಿದ್ದ ಬೇರೊಂದು ಬೋಟಿನ ಮೂಲಕ ಪಾರಾಗಿದ್ದಾರೆ. ಮುಳುಗಡೆಯಾದ ಬೋಟ್ ಮಂಗಳೂರಿನ ಉರ್ವಾ ನಿವಾಸಿ ಕೃಷ್ಣ ಕುಮಾರ್ ಎಂಬವರಿಗೆ ಸೇರಿದ್ದಾಗಿದೆ. ದುರಂತದಿಂದಾಗಿ ಬೋಟ್ ಸೇರಿದಂತೆ ಅದರಲ್ಲಿದ್ದ ಮೀನು, ಇನ್ನಿತರ ಸಾಮಗ್ರಿಗಳೆಲ್ಲವೂ ಸಮುದ್ರ ಪಾಲಾಗಿದ್ದು, ಭಾರೀ ನಷ್ಟವಾಗಿದೆ.
A fishing boat capsized 20 nautical miles away from the Panambur sea shore here on Sunday, August 7.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am