ಬ್ರೇಕಿಂಗ್ ನ್ಯೂಸ್
09-08-22 02:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 9: ವಿಟ್ಲ ಸಮೀಪದ ನೆಕ್ಕರೆಕಾಡು ಎಂಬಲ್ಲಿ ಗುಡ್ಡದಲ್ಲಿ ತಲೆ ಬುರುಡೆ ಪತ್ತೆಯಾದ ಪ್ರಕರಣವನ್ನು ವಿಟ್ಲ ಠಾಣೆ ಪೊಲೀಸರು ಭೇದಿಸಿದ್ದು ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೆಂದು ಪತ್ತೆ ಹಚ್ಚಿದ್ದಾರೆ.
ಮೃತ ವ್ಯಕ್ತಿಯನ್ನು ಉಕ್ಕುಡ ಬಳಿಯ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಪೊಲೀಸರು ಗುರುತಿಸಿದ್ದಾರೆ. ನಾಗೇಶ್ ಗೌಡ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ದಿನಗಳ ಹಿಂದೆ ಗುಡ್ಡಕ್ಕೆ ಸೊಪ್ಪು ತರಲೆಂದು ತೆರಳಿದ್ದ ಸ್ಥಳೀಯ ನಿವಾಸಿಗಳಿಗೆ ತಲೆಬುರುಡೆ, ಎಲುಬು ಹಾಗೂ ಬಟ್ಟೆ ಕಾಣಸಿಕ್ಕಿತ್ತು. ಇದರಿಂದ ಯಾರೋ ಕೊಲೆಯಾಗಿದ್ದಾರೋ ಎನ್ನುವ ಸಂಶಯ ಉಂಟಾಗಿತ್ತು. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದರು.
ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೆ, ನಾಪತ್ತೆ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಿದ್ದರು. ಈ ವೇಳೆ ಅದೇ ಪ್ರದೇಶದ ನಾಗೇಶ್ ಎಂಬವರು ನಾಪತ್ತೆಯಾಗಿದ್ದ ವಿಚಾರ ತಿಳಿದು ಆ ವ್ಯಕ್ತಿಯ ಮಗನನ್ನು ಪೊಲೀಸರು ಸ್ಥಳಕ್ಕೆ ಕರೆಸಿದ್ದರು. ತಲೆಬುರುಡೆಯ ಜೊತೆಗೆ ಅಲ್ಲಿ ಪತ್ತೆಯಾದ ಬಟ್ಟೆಯನ್ನು ಮನೆಮಂದಿ ಗುರುತಿಸಿದ್ದಾರೆ. ಅದರ ಆಧಾರದಲ್ಲಿ ನಾಗೇಶ್ ಗೌಡರದ್ದೆ ಶವ ಆಗಿರಬಹುದೆಂದು ಮೇಲ್ನೋಟಕ್ಕೆ ಪೊಲೀಸರು ನಿರ್ಧಾರಕ್ಕೆ ಬಂದಿದ್ದಾರೆ. ದೃಢ ಪಡಿಸಲು ಮಗ ಅಥವಾ ಕುಟುಂಬ ಸದಸ್ಯರ ಡಿಎನ್ಎ ಪರೀಕ್ಷೆ ನಡೆಸಿ ತಾಳೆ ಹಾಕಿ ನೋಡಬೇಕಾಗಿದೆ.
Mangalore Skeletal remains of missing man found after six months in Vitla. Nagesh Gowda was missing since six months but police who found the skeletal has now identified that it belongs to Nagesh.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am