ಬ್ರೇಕಿಂಗ್ ನ್ಯೂಸ್
09-08-22 02:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 9: ವಿಟ್ಲ ಸಮೀಪದ ನೆಕ್ಕರೆಕಾಡು ಎಂಬಲ್ಲಿ ಗುಡ್ಡದಲ್ಲಿ ತಲೆ ಬುರುಡೆ ಪತ್ತೆಯಾದ ಪ್ರಕರಣವನ್ನು ವಿಟ್ಲ ಠಾಣೆ ಪೊಲೀಸರು ಭೇದಿಸಿದ್ದು ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೆಂದು ಪತ್ತೆ ಹಚ್ಚಿದ್ದಾರೆ.
ಮೃತ ವ್ಯಕ್ತಿಯನ್ನು ಉಕ್ಕುಡ ಬಳಿಯ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಪೊಲೀಸರು ಗುರುತಿಸಿದ್ದಾರೆ. ನಾಗೇಶ್ ಗೌಡ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ದಿನಗಳ ಹಿಂದೆ ಗುಡ್ಡಕ್ಕೆ ಸೊಪ್ಪು ತರಲೆಂದು ತೆರಳಿದ್ದ ಸ್ಥಳೀಯ ನಿವಾಸಿಗಳಿಗೆ ತಲೆಬುರುಡೆ, ಎಲುಬು ಹಾಗೂ ಬಟ್ಟೆ ಕಾಣಸಿಕ್ಕಿತ್ತು. ಇದರಿಂದ ಯಾರೋ ಕೊಲೆಯಾಗಿದ್ದಾರೋ ಎನ್ನುವ ಸಂಶಯ ಉಂಟಾಗಿತ್ತು. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೆ, ನಾಪತ್ತೆ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಿದ್ದರು. ಈ ವೇಳೆ ಅದೇ ಪ್ರದೇಶದ ನಾಗೇಶ್ ಎಂಬವರು ನಾಪತ್ತೆಯಾಗಿದ್ದ ವಿಚಾರ ತಿಳಿದು ಆ ವ್ಯಕ್ತಿಯ ಮಗನನ್ನು ಪೊಲೀಸರು ಸ್ಥಳಕ್ಕೆ ಕರೆಸಿದ್ದರು. ತಲೆಬುರುಡೆಯ ಜೊತೆಗೆ ಅಲ್ಲಿ ಪತ್ತೆಯಾದ ಬಟ್ಟೆಯನ್ನು ಮನೆಮಂದಿ ಗುರುತಿಸಿದ್ದಾರೆ. ಅದರ ಆಧಾರದಲ್ಲಿ ನಾಗೇಶ್ ಗೌಡರದ್ದೆ ಶವ ಆಗಿರಬಹುದೆಂದು ಮೇಲ್ನೋಟಕ್ಕೆ ಪೊಲೀಸರು ನಿರ್ಧಾರಕ್ಕೆ ಬಂದಿದ್ದಾರೆ. ದೃಢ ಪಡಿಸಲು ಮಗ ಅಥವಾ ಕುಟುಂಬ ಸದಸ್ಯರ ಡಿಎನ್ಎ ಪರೀಕ್ಷೆ ನಡೆಸಿ ತಾಳೆ ಹಾಕಿ ನೋಡಬೇಕಾಗಿದೆ.
Mangalore Skeletal remains of missing man found after six months in Vitla. Nagesh Gowda was missing since six months but police who found the skeletal has now identified that it belongs to Nagesh.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am