ಬ್ರೇಕಿಂಗ್ ನ್ಯೂಸ್
09-08-22 02:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 9: ವಿಟ್ಲ ಸಮೀಪದ ನೆಕ್ಕರೆಕಾಡು ಎಂಬಲ್ಲಿ ಗುಡ್ಡದಲ್ಲಿ ತಲೆ ಬುರುಡೆ ಪತ್ತೆಯಾದ ಪ್ರಕರಣವನ್ನು ವಿಟ್ಲ ಠಾಣೆ ಪೊಲೀಸರು ಭೇದಿಸಿದ್ದು ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೆಂದು ಪತ್ತೆ ಹಚ್ಚಿದ್ದಾರೆ.
ಮೃತ ವ್ಯಕ್ತಿಯನ್ನು ಉಕ್ಕುಡ ಬಳಿಯ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಪೊಲೀಸರು ಗುರುತಿಸಿದ್ದಾರೆ. ನಾಗೇಶ್ ಗೌಡ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ದಿನಗಳ ಹಿಂದೆ ಗುಡ್ಡಕ್ಕೆ ಸೊಪ್ಪು ತರಲೆಂದು ತೆರಳಿದ್ದ ಸ್ಥಳೀಯ ನಿವಾಸಿಗಳಿಗೆ ತಲೆಬುರುಡೆ, ಎಲುಬು ಹಾಗೂ ಬಟ್ಟೆ ಕಾಣಸಿಕ್ಕಿತ್ತು. ಇದರಿಂದ ಯಾರೋ ಕೊಲೆಯಾಗಿದ್ದಾರೋ ಎನ್ನುವ ಸಂಶಯ ಉಂಟಾಗಿತ್ತು. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೆ, ನಾಪತ್ತೆ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಿದ್ದರು. ಈ ವೇಳೆ ಅದೇ ಪ್ರದೇಶದ ನಾಗೇಶ್ ಎಂಬವರು ನಾಪತ್ತೆಯಾಗಿದ್ದ ವಿಚಾರ ತಿಳಿದು ಆ ವ್ಯಕ್ತಿಯ ಮಗನನ್ನು ಪೊಲೀಸರು ಸ್ಥಳಕ್ಕೆ ಕರೆಸಿದ್ದರು. ತಲೆಬುರುಡೆಯ ಜೊತೆಗೆ ಅಲ್ಲಿ ಪತ್ತೆಯಾದ ಬಟ್ಟೆಯನ್ನು ಮನೆಮಂದಿ ಗುರುತಿಸಿದ್ದಾರೆ. ಅದರ ಆಧಾರದಲ್ಲಿ ನಾಗೇಶ್ ಗೌಡರದ್ದೆ ಶವ ಆಗಿರಬಹುದೆಂದು ಮೇಲ್ನೋಟಕ್ಕೆ ಪೊಲೀಸರು ನಿರ್ಧಾರಕ್ಕೆ ಬಂದಿದ್ದಾರೆ. ದೃಢ ಪಡಿಸಲು ಮಗ ಅಥವಾ ಕುಟುಂಬ ಸದಸ್ಯರ ಡಿಎನ್ಎ ಪರೀಕ್ಷೆ ನಡೆಸಿ ತಾಳೆ ಹಾಕಿ ನೋಡಬೇಕಾಗಿದೆ.
Mangalore Skeletal remains of missing man found after six months in Vitla. Nagesh Gowda was missing since six months but police who found the skeletal has now identified that it belongs to Nagesh.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm