ಬ್ರೇಕಿಂಗ್ ನ್ಯೂಸ್
09-08-22 07:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಗೆ ಸಹಕಾರ, ಯೋಜನೆ ರೂಪಿಸಿದ ತಂಡದಲ್ಲಿ ಈತನೂ ಭಾಗಿಯಾಗಿದ್ದಾನೆ ಎಂದು ತನಿಖೆಯ ನೇತೃತ್ವ ವಹಿಸಿರುವ ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಮಾಹಿತಿ ನೀಡಿದ್ದಾರೆ.
ಅಬ್ದುಲ್ ಕಬೀರ್ ಸೆರೆಯೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಈ ಹಿಂದೆ ಆರು ಮಂದಿಯ ಬಂಧನ ಆಗಿತ್ತು. ಎರಡು ದಿನಗಳ ಹಿಂದೆ ನಾವೂರು ನಿವಾಸಿ ಆಬಿದ್(2) ಮತ್ತು ಬೆಳ್ಳಾರೆ ಠಾಣೆ ವ್ಯಾಪ್ತಿಯ ಗೌರಿಹೊಳೆ ನಿವಾಸಿ ನೌಫಾಲ್(28) ಬಂಧನ ಆಗಿತ್ತು. ಅದಕ್ಕೂ ಮುನ್ನ ಪಳ್ಳಿಮಜಲು ನಿವಾಸಿಗಳಾದ ಸದ್ದಾಮ್ ಮತ್ತು ಹ್ಯಾರಿಸ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಕೊಲೆಯಾದ ಎರಡೇ ದಿನದಲ್ಲಿ ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಎಂಬವರನ್ನು ಬಂಧಿಸಲಾಗಿತ್ತು.


ಬಂಧಿತರೆಲ್ಲ ಕೊಲೆಗೆ ಸಂಚು, ಯೋಜನೆ ರೂಪಿಸಿದವರೆಂದು ಪೊಲೀಸರು ಗುರುತಿಸಿದ್ದಾರೆ. ನೇರ ಭಾಗಿಯಾದವರು ಇನ್ನೂ ಪೊಲೀಸರ ಬಲೆಗೆ ಬಿದ್ದಿಲ್ಲ. ಯಾರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಪೊಲೀಸರಿಗೆ ತಿಳಿದಿದ್ದು ಅವರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆಬಿದ್ ಮತ್ತು ನೌಫಾಲ್, ಕೃತ್ಯ ಎಸಗಲು ಬೈಕ್ ಕೊಟ್ಟು ಸಹಕರಿಸಿದ್ದರು ಎನ್ನಲಾಗುತ್ತಿದೆ. ಕೊಲೆ ಕೃತ್ಯಕ್ಕೆ ಸುಳ್ಯದ ಎಸ್ಡಿಪಿಐ ಕಚೇರಿಯಲ್ಲಿ ಕುಳಿತು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸರು ಆಬಿದ್ ಮತ್ತು ನೌಫಾಲನ್ನು ಕಚೇರಿಗೆ ಒಯ್ದು ಮಹಜರು ನಡೆಸಿದ್ದಾರೆ.
Sullia Praveen bellare murder Seventh accused arrested by Dk Police. The arrested has been identified as Abdul Kabeer.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm