ಬ್ರೇಕಿಂಗ್ ನ್ಯೂಸ್
10-08-22 02:04 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 10 : ಕೋಮು ವೈಷಮ್ಯ ಕದಡಿರುವ ಸುಳ್ಯದಲ್ಲಿ ಯುವಕನೊಬ್ಬ ಹಾಡಹಗಲೇ ತಲ್ವಾರ್ ಹಿಡಿದು ರಸ್ತೆಯಲ್ಲಿ ಓಡಾಡಿದ್ದು ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ನಡೆದಿದೆ.
ತಲವಾರು ಹಿಡಿದು ಓಡಾಡಿದ ಯುವಕನನ್ನು ಸ್ಥಳೀಯ ನಿವಾಸಿ ಸಂದೀಪ ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು ಪರ- ವಿರೋಧ ಮಾತುಗಳು ಕೇಳಿಬಂದಿವೆ.
ಇತ್ತೀಚೆಗೆ ಕೊಲೆಯಾದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕುರಿತು ಕನಕಮಜಲು ಪೇಟೆಯಲ್ಲಿ ಬ್ಯಾನರ್ ಅಳವಡಿಸಲು ಕೆಲವರು ಮುಂದಾಗಿದ್ದರು. ಗಲಾಟೆಗೆ ಕಾರಣವಾಗುತ್ತೆ ಎಂಬ ಕಾರಣಕ್ಕೆ ಬ್ಯಾನರ್ ಹಾಕಲು ಸ್ಥಳೀಯಾಡಳಿತ ಅನುಮತಿ ನೀಡಿರಲಿಲ್ಲ. ಇದೇ ಕಾರಣಕ್ಕೆ ಕೋಪಗೊಂಡಿದ್ದ ಯುವಕರಲ್ಲಿ ಒಬ್ಬನಾಗಿದ್ದ ಸಂದೀಪ್ ತಲ್ವಾರ್ ಹಿಡಿದು ರಸ್ತೆಯಲ್ಲಿ ನಡೆದಾಡಿದ್ದ. ಅದನ್ನು ಸ್ಥಳೀಯರು ಮೊಬೈಲಿನಲ್ಲಿ ರೆಕಾರ್ಡ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಯ ಗಂಭೀರತೆ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿ ತಲವಾರು ವಶಪಡಿಸಿಕೊಂಡಿದ್ದಾರೆ. ಯುವಕನಿಗೆ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.
Man walks with sword in Sullia for objecting to put Praveen Bellare Condolence banner
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 07:25 pm
HK News Desk
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm