ಬ್ರೇಕಿಂಗ್ ನ್ಯೂಸ್
10-08-22 06:36 pm Mangalore Correspondent ಕರಾವಳಿ
ಉಳ್ಳಾಲ, ಆ.10: ರಾಂಗ್ ಸೈಡಲ್ಲಿ ಬಂದ ಬೈಕಿಗೆ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಮತ್ತು ಬೈಕ್ ಕಮರಿಗೆ ಉರುಳಿ ಬಿದ್ದಿದ್ದು ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕಾಪಿಕಾಡಿನಲ್ಲಿ ನಡೆದಿದೆ.
ಮಧ್ಯಾಹ್ನದ ವೇಳೆಗೆ ಮಂಜನಾಡಿ ನಿವಾಸಿಗಳಾದ ಮರ ಕಡಿಯುವ ಕೂಲಿ ಕಾರ್ಮಿಕರಿಬ್ಬರು ಬೈಕಿನಲ್ಲಿ ಓವರ್ ಬ್ರಿಡ್ಜ್ ಕಡೆಯಿಂದ ಕಾಪಿಕಾಡಿಗೆ ಹೆದ್ದಾರಿಯಲ್ಲಿ ರಾಂಗ್ ಸೈಡಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಕುಂಪಲದಿಂದ ಉಳ್ಳಾಲಕ್ಕೆ ತೆರಳುವುದಕ್ಕಾಗಿ ವ್ಯಾಗನಾರ್ ಕಾರು ಬಂದಿದ್ದು ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹೆದ್ದಾರಿ ಬದಿಯ ಆಳವಾದ ಕಮರಿಗೆ ಎಸೆಯಲ್ಪಟ್ಟರೆ, ಕಾರು ಕಮರಿಯ ಅಂಚಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.







ಸ್ಥಳೀಯರು ಮತ್ತು ವಾಹನ ಸವಾರರು ಸೇರಿ ತಕ್ಷಣ ಕಾರು ಮತ್ತು ಬೈಕ್ ಸವಾರರನ್ನ ಮೇಲಕ್ಕೆತ್ತಿದ್ದಾರೆ. ಕಾರು ಸವಾರರಾದ ಕುಂಪಲ ನಿವಾಸಿ ಸಂದೀಪ್ ಅವರು ಅಪಾಯದಿಂದ ಪಾರಾಗಿದ್ದರೆ, ಗಂಭೀರ ಗಾಯಗೊಂಡ ಬೈಕ್ ಸವಾರರಿಬ್ಬರನ್ನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
Accident in Ullal Biker comes on the wrong side creates havoc car falls in trench.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am