ಬ್ರೇಕಿಂಗ್ ನ್ಯೂಸ್
04-10-20 01:26 pm Headline Karnataka News Network ಕರಾವಳಿ
ಪುತ್ತೂರು ಅಕ್ಟೋಬರ್ 04: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕುಂಬ್ರವನ್ನು ಕಟ್ಟಿ ಬೆಳಿಸಿದ ಹಿರಿಯ ಮೇಧಾವಿ, ಶಿಕ್ಷಣ ಪ್ರೇಮಿ ಇಬ್ರಾಹಿಂ ಹಾಜಿ ಬೊಳ್ಳಾಡಿ ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಇಂದು ನಿಧನರಾದರು .
ಇಬ್ರಾಹಿಂ ಅವರು 1934 ರಲ್ಲಿ ಗಾಂಧಿಜಿ ದೇಶದ ಸ್ವಾತಂತ್ರ್ಯ ಹೋರಾಟ ಪರ್ಯಟನೆಯ ಭಾಗವಾಗಿ ಪುತ್ತೂರಿನಿಂದ ಸುಳ್ಯದ ವರೆಗೆ ಕಾಲ್ನಡಿಗೆ ಜಾಥ ನಡೆಸಿದ್ದರು . ಕುಂಬ್ರದ ಕಟ್ಟೆಯಲ್ಲಿ ಗಾಂಧಿಜಿಯ ಭಾಷಣ ಮಾಡಿದ್ದರು . ಅಂದು ಗಾಂಧಿಜಿಯೊಂದಿಗೆ ಯಾತ್ರೆಯಲ್ಲಿ ಇಬ್ರಾಹಿಂ ಕೂಡ ಭಾಗವಹಿಸಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಾಟಿ ಏಟು ತಂದಿದ್ದ ಇಬ್ರಾಹಿಂ ಅವರು ಪ್ರತಿಭಟನೆ ಹೊರಾಟ ಮುಂತಾದವುಗಳಲ್ಲಿ ಭಾಗಿಯಾಗಿದ್ದರು.
ಕುಂಬ್ರದ ಶಾಲಾ ಕಾಲೇಜು ನಿರ್ಮಾಣದ ಸಂದರ್ಭದಲ್ಲಿ ಇಬ್ರಾಹಿಂ ಅವರು ಒಳಮುಗ್ರು ಗ್ರಾಮ ಪಂ. ಸದಸ್ಯರಾಗಿದ್ದರು. ಶಾಲಾ ಕಾಲೇಜು ಕಟ್ಟಡ ನಿರ್ಮಾಣ ಸಂಬಂದಿಸಿ ಜಾಗದ ತಕರಾರು ಬಂದಾಗ ಅವರೇ ಮುಂದೆ ನಿಂತು ಹೋರಾಡಿ ಕಾಲೇಜು ಕಟ್ಟಡ ನಿರ್ಮಾಣವಾಗಲು ಕಾರಣಕರ್ತರಾಗಿದ್ದರು
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm