ಬ್ರೇಕಿಂಗ್ ನ್ಯೂಸ್
04-10-20 01:26 pm Headline Karnataka News Network ಕರಾವಳಿ
ಪುತ್ತೂರು ಅಕ್ಟೋಬರ್ 04: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕುಂಬ್ರವನ್ನು ಕಟ್ಟಿ ಬೆಳಿಸಿದ ಹಿರಿಯ ಮೇಧಾವಿ, ಶಿಕ್ಷಣ ಪ್ರೇಮಿ ಇಬ್ರಾಹಿಂ ಹಾಜಿ ಬೊಳ್ಳಾಡಿ ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಇಂದು ನಿಧನರಾದರು .
ಇಬ್ರಾಹಿಂ ಅವರು 1934 ರಲ್ಲಿ ಗಾಂಧಿಜಿ ದೇಶದ ಸ್ವಾತಂತ್ರ್ಯ ಹೋರಾಟ ಪರ್ಯಟನೆಯ ಭಾಗವಾಗಿ ಪುತ್ತೂರಿನಿಂದ ಸುಳ್ಯದ ವರೆಗೆ ಕಾಲ್ನಡಿಗೆ ಜಾಥ ನಡೆಸಿದ್ದರು . ಕುಂಬ್ರದ ಕಟ್ಟೆಯಲ್ಲಿ ಗಾಂಧಿಜಿಯ ಭಾಷಣ ಮಾಡಿದ್ದರು . ಅಂದು ಗಾಂಧಿಜಿಯೊಂದಿಗೆ ಯಾತ್ರೆಯಲ್ಲಿ ಇಬ್ರಾಹಿಂ ಕೂಡ ಭಾಗವಹಿಸಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಾಟಿ ಏಟು ತಂದಿದ್ದ ಇಬ್ರಾಹಿಂ ಅವರು ಪ್ರತಿಭಟನೆ ಹೊರಾಟ ಮುಂತಾದವುಗಳಲ್ಲಿ ಭಾಗಿಯಾಗಿದ್ದರು.
ಕುಂಬ್ರದ ಶಾಲಾ ಕಾಲೇಜು ನಿರ್ಮಾಣದ ಸಂದರ್ಭದಲ್ಲಿ ಇಬ್ರಾಹಿಂ ಅವರು ಒಳಮುಗ್ರು ಗ್ರಾಮ ಪಂ. ಸದಸ್ಯರಾಗಿದ್ದರು. ಶಾಲಾ ಕಾಲೇಜು ಕಟ್ಟಡ ನಿರ್ಮಾಣ ಸಂಬಂದಿಸಿ ಜಾಗದ ತಕರಾರು ಬಂದಾಗ ಅವರೇ ಮುಂದೆ ನಿಂತು ಹೋರಾಡಿ ಕಾಲೇಜು ಕಟ್ಟಡ ನಿರ್ಮಾಣವಾಗಲು ಕಾರಣಕರ್ತರಾಗಿದ್ದರು
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am