ಬ್ರೇಕಿಂಗ್ ನ್ಯೂಸ್
04-10-20 01:26 pm Headline Karnataka News Network ಕರಾವಳಿ
ಪುತ್ತೂರು ಅಕ್ಟೋಬರ್ 04: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕುಂಬ್ರವನ್ನು ಕಟ್ಟಿ ಬೆಳಿಸಿದ ಹಿರಿಯ ಮೇಧಾವಿ, ಶಿಕ್ಷಣ ಪ್ರೇಮಿ ಇಬ್ರಾಹಿಂ ಹಾಜಿ ಬೊಳ್ಳಾಡಿ ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಇಂದು ನಿಧನರಾದರು .
ಇಬ್ರಾಹಿಂ ಅವರು 1934 ರಲ್ಲಿ ಗಾಂಧಿಜಿ ದೇಶದ ಸ್ವಾತಂತ್ರ್ಯ ಹೋರಾಟ ಪರ್ಯಟನೆಯ ಭಾಗವಾಗಿ ಪುತ್ತೂರಿನಿಂದ ಸುಳ್ಯದ ವರೆಗೆ ಕಾಲ್ನಡಿಗೆ ಜಾಥ ನಡೆಸಿದ್ದರು . ಕುಂಬ್ರದ ಕಟ್ಟೆಯಲ್ಲಿ ಗಾಂಧಿಜಿಯ ಭಾಷಣ ಮಾಡಿದ್ದರು . ಅಂದು ಗಾಂಧಿಜಿಯೊಂದಿಗೆ ಯಾತ್ರೆಯಲ್ಲಿ ಇಬ್ರಾಹಿಂ ಕೂಡ ಭಾಗವಹಿಸಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಾಟಿ ಏಟು ತಂದಿದ್ದ ಇಬ್ರಾಹಿಂ ಅವರು ಪ್ರತಿಭಟನೆ ಹೊರಾಟ ಮುಂತಾದವುಗಳಲ್ಲಿ ಭಾಗಿಯಾಗಿದ್ದರು.
ಕುಂಬ್ರದ ಶಾಲಾ ಕಾಲೇಜು ನಿರ್ಮಾಣದ ಸಂದರ್ಭದಲ್ಲಿ ಇಬ್ರಾಹಿಂ ಅವರು ಒಳಮುಗ್ರು ಗ್ರಾಮ ಪಂ. ಸದಸ್ಯರಾಗಿದ್ದರು. ಶಾಲಾ ಕಾಲೇಜು ಕಟ್ಟಡ ನಿರ್ಮಾಣ ಸಂಬಂದಿಸಿ ಜಾಗದ ತಕರಾರು ಬಂದಾಗ ಅವರೇ ಮುಂದೆ ನಿಂತು ಹೋರಾಡಿ ಕಾಲೇಜು ಕಟ್ಟಡ ನಿರ್ಮಾಣವಾಗಲು ಕಾರಣಕರ್ತರಾಗಿದ್ದರು
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm