ಬ್ರೇಕಿಂಗ್ ನ್ಯೂಸ್
04-10-20 01:26 pm Headline Karnataka News Network ಕರಾವಳಿ
ಪುತ್ತೂರು ಅಕ್ಟೋಬರ್ 04: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕುಂಬ್ರವನ್ನು ಕಟ್ಟಿ ಬೆಳಿಸಿದ ಹಿರಿಯ ಮೇಧಾವಿ, ಶಿಕ್ಷಣ ಪ್ರೇಮಿ ಇಬ್ರಾಹಿಂ ಹಾಜಿ ಬೊಳ್ಳಾಡಿ ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಇಂದು ನಿಧನರಾದರು .
ಇಬ್ರಾಹಿಂ ಅವರು 1934 ರಲ್ಲಿ ಗಾಂಧಿಜಿ ದೇಶದ ಸ್ವಾತಂತ್ರ್ಯ ಹೋರಾಟ ಪರ್ಯಟನೆಯ ಭಾಗವಾಗಿ ಪುತ್ತೂರಿನಿಂದ ಸುಳ್ಯದ ವರೆಗೆ ಕಾಲ್ನಡಿಗೆ ಜಾಥ ನಡೆಸಿದ್ದರು . ಕುಂಬ್ರದ ಕಟ್ಟೆಯಲ್ಲಿ ಗಾಂಧಿಜಿಯ ಭಾಷಣ ಮಾಡಿದ್ದರು . ಅಂದು ಗಾಂಧಿಜಿಯೊಂದಿಗೆ ಯಾತ್ರೆಯಲ್ಲಿ ಇಬ್ರಾಹಿಂ ಕೂಡ ಭಾಗವಹಿಸಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಾಟಿ ಏಟು ತಂದಿದ್ದ ಇಬ್ರಾಹಿಂ ಅವರು ಪ್ರತಿಭಟನೆ ಹೊರಾಟ ಮುಂತಾದವುಗಳಲ್ಲಿ ಭಾಗಿಯಾಗಿದ್ದರು.
ಕುಂಬ್ರದ ಶಾಲಾ ಕಾಲೇಜು ನಿರ್ಮಾಣದ ಸಂದರ್ಭದಲ್ಲಿ ಇಬ್ರಾಹಿಂ ಅವರು ಒಳಮುಗ್ರು ಗ್ರಾಮ ಪಂ. ಸದಸ್ಯರಾಗಿದ್ದರು. ಶಾಲಾ ಕಾಲೇಜು ಕಟ್ಟಡ ನಿರ್ಮಾಣ ಸಂಬಂದಿಸಿ ಜಾಗದ ತಕರಾರು ಬಂದಾಗ ಅವರೇ ಮುಂದೆ ನಿಂತು ಹೋರಾಡಿ ಕಾಲೇಜು ಕಟ್ಟಡ ನಿರ್ಮಾಣವಾಗಲು ಕಾರಣಕರ್ತರಾಗಿದ್ದರು
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm