ಬ್ರೇಕಿಂಗ್ ನ್ಯೂಸ್
11-08-22 11:06 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕಡೆಗೂ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 15 ದಿನಗಳಿಂದ ಪೊಲೀಸರನ್ನು ಯಾಮಾರಿಸಿ ಅಡಗಿಕೊಂಡಿದ್ದ ಮೂವರನ್ನು ಪೊಲೀಸರು ನಿಗೂಢ ತಾಣದಿಂದ ಬಂಧಿಸಿ ಕರೆತಂದಿದ್ದಾರೆ.
ಶಿಹಾಬ್ ಸುಳ್ಯ, ಬಶೀರ್ ಎಲಿಮಲೆ, ರಿಯಾಸ್ ಅಂಕತ್ತಡ್ಕ ಬಂಧಿತ ಆರೋಪಿಗಳು. ಈ ಪೈಕಿ ಶಿಹಾಬ್ ಪ್ರಮುಖ ಆರೋಪಿ ಎನ್ನಲಾಗುತ್ತಿದ್ದು ಸುಳ್ಯದಲ್ಲಿಯೇ ಪ್ರವೀಣ್ ಕೊಲೆಗೆ ಇತರರೊಂದಿಗೆ ಸೇರಿ ಸಂಚು ರೂಪಿಸಿದ್ದ. ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ ಸುಳ್ಯಕ್ಕೆ ಕರೆತಂದಿದ್ದಾರೆ.
ನಿನ್ನೆಯಷ್ಟೇ ಮಂಗಳೂರಿಗೆ ಬಂದಿದ್ದ ಎಡಿಜಿಪಿ ಅಲೋಕ್ ಕುಮಾರ್, ಹಂತಕರ ವಿಳಾಸ, ಫೋಟೊ ಎಲ್ಲ ಗೊತ್ತಿದೆ, ಆಗಾಗ ತಮ್ಮ ಅಡಗು ತಾಣಗಳನ್ನು ಬದಲಿಸುತ್ತಿದ್ದಾರೆ. ಕೆಲವರು ಸೇರಿ ಬಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಏಳೆಂಟು ಜಿಲ್ಲೆಗಳ ಪೊಲೀಸ್ ಪ್ರಮುಖರ ಜೊತೆಗೆ ಈ ಸಂಬಂಧ ಸಭೆ ನಡೆಸಿ, ಯಾವ ರೀತಿ ಕಾರ್ಯಾಚರಣೆ ನಡೆಸಬೇಕೆಂದು ಸೂಚನೆ ನೀಡುತ್ತೇನೆ ಎಂದಿದ್ದರು. ಅಲ್ಲದೆ, ಆರೋಪಿಗಳು ಸಿಗದೇ ಇದ್ದರೆ ಅವರ ವಿರುದ್ಧ ಕೋರ್ಟ್ ವಾರೆಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕುವುದಕ್ಕೂ ಮುಂದಾಗುತ್ತೇವೆ ಎನ್ನುವ ಮೂಲಕ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪೊಲೀಸರು ಸೆರೆಹಿಡಿದಿದ್ದಾರೆ.
Three prime accused arrested from Sullia in Praveen Bellare case by Dk police. The arrested have been identified as Shiyab Sullia, Basheer and Riyaz. ADGP Alok Kumar confirmed on Wednesday that the process of attaching properties of the accused persons is on. The police along with the National Intelligence Agency (NIA) will attach the properties of the accused persons, he added.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm