ಬ್ರೇಕಿಂಗ್ ನ್ಯೂಸ್
12-08-22 10:00 am Mangalore Correspondent ಕರಾವಳಿ
ಉಳ್ಳಾಲ, ಆ.12 : ಹೆದ್ದಾರಿ ಅಂಚಿನ ಗಿಡಗಂಟಿಗಳನ್ನ ಕಡಿದು ಸ್ವಚ್ಛತೆಯಲ್ಲಿ ತೊಡಗಿದ್ದ ಇಬ್ಬರು ಕಾರ್ಮಿಕರಿಗೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದ್ದು ಓರ್ವ ವಲಸೆ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಕಾರ್ಮಿಕನ ಬೆನ್ನು ಮೂಳೆ ಮುರಿದು ಆಸ್ಪತ್ರೆ ಸೇರಿದ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆ ರಾ.ಹೆ .66 ರ ಜಪ್ಪಿನಮೊಗರಿನಲ್ಲಿ ಸಂಭವಿಸಿದೆ.
ಮೃತ ಯುವಕ ಬಿಹಾರ ಮೂಲದ ಎಂ.ಡಿ. ವಿಕ್ಕಿ ಖಾನ್(26) ಮತ್ತು ಗಾಯಗೊಂಡ ವ್ಯಕ್ತಿ ಸಾಸ್ತಾನ ನಿವಾಸಿ ಗೋಪಾಲ ಪೂಜಾರಿ ಎಂದು ತಿಳಿದು ಬಂದಿದೆ. ಜಪ್ಪಿನಮೊಗರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪಕ್ಕದಲ್ಲೇ ಘಟನೆ ಸಂಭವಿಸಿದೆ. ಹೆದ್ದಾರಿಯ ಅಂಚಿನಲ್ಲಿ ಹಾಕಿರುವ ತಗಡಿನ ರಕ್ಷಣಾ ಬೇಲಿಯ ಬಳಿಯಲ್ಲಿ ನಾಲ್ವರು ವಲಸೆ ಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದರು.



ಈ ವೇಳೆ ತೊಕ್ಕೊಟ್ಟಿನಿಂದ ಮಂಗಳೂರಿಗೆ ಧಾವಿಸುತ್ತಿದ್ದ ವಾಹನವೊಂದು ಇಬ್ಬರು ಕಾರ್ಮಿಕರಿಗೆ ಬಲವಾಗಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಓರ್ವ ಕಾರ್ಮಿಕ ಸ್ಥಳದಲ್ಲೇ ಅಸುನೀಗಿದರೆ ಮತ್ತೋರ್ವ ಗಂಭೀರ ಗಾಯಗೊಂಡಿದ್ದು ಆತನನ್ನ ಸಂಚಾರಿ ಪೊಲೀಸರು ತಕ್ಷಣ ಆಸ್ಪತ್ರೆ ಸೇರಿಸಿದ್ದಾರೆ. ಘಟನಾ ಸ್ಥಳದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಪಿಕ್ ಅಪ್ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವುದಾಗಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರ ಮಾಹಿತಿಯಂತೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ತನಿಖೆ ನಡಸುತ್ತಿದ್ದಾರೆ.
Ullal Coolie worker who was working on the road side dies on spot after he was hit by an unidentified vehicle, another one has been injured with minor injuries in Mangalore. The deceased is said to be from Bihar.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm