ಬ್ರೇಕಿಂಗ್ ನ್ಯೂಸ್
12-08-22 10:00 am Mangalore Correspondent ಕರಾವಳಿ
ಉಳ್ಳಾಲ, ಆ.12 : ಹೆದ್ದಾರಿ ಅಂಚಿನ ಗಿಡಗಂಟಿಗಳನ್ನ ಕಡಿದು ಸ್ವಚ್ಛತೆಯಲ್ಲಿ ತೊಡಗಿದ್ದ ಇಬ್ಬರು ಕಾರ್ಮಿಕರಿಗೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದ್ದು ಓರ್ವ ವಲಸೆ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಕಾರ್ಮಿಕನ ಬೆನ್ನು ಮೂಳೆ ಮುರಿದು ಆಸ್ಪತ್ರೆ ಸೇರಿದ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆ ರಾ.ಹೆ .66 ರ ಜಪ್ಪಿನಮೊಗರಿನಲ್ಲಿ ಸಂಭವಿಸಿದೆ.
ಮೃತ ಯುವಕ ಬಿಹಾರ ಮೂಲದ ಎಂ.ಡಿ. ವಿಕ್ಕಿ ಖಾನ್(26) ಮತ್ತು ಗಾಯಗೊಂಡ ವ್ಯಕ್ತಿ ಸಾಸ್ತಾನ ನಿವಾಸಿ ಗೋಪಾಲ ಪೂಜಾರಿ ಎಂದು ತಿಳಿದು ಬಂದಿದೆ. ಜಪ್ಪಿನಮೊಗರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪಕ್ಕದಲ್ಲೇ ಘಟನೆ ಸಂಭವಿಸಿದೆ. ಹೆದ್ದಾರಿಯ ಅಂಚಿನಲ್ಲಿ ಹಾಕಿರುವ ತಗಡಿನ ರಕ್ಷಣಾ ಬೇಲಿಯ ಬಳಿಯಲ್ಲಿ ನಾಲ್ವರು ವಲಸೆ ಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದರು.
ಈ ವೇಳೆ ತೊಕ್ಕೊಟ್ಟಿನಿಂದ ಮಂಗಳೂರಿಗೆ ಧಾವಿಸುತ್ತಿದ್ದ ವಾಹನವೊಂದು ಇಬ್ಬರು ಕಾರ್ಮಿಕರಿಗೆ ಬಲವಾಗಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಓರ್ವ ಕಾರ್ಮಿಕ ಸ್ಥಳದಲ್ಲೇ ಅಸುನೀಗಿದರೆ ಮತ್ತೋರ್ವ ಗಂಭೀರ ಗಾಯಗೊಂಡಿದ್ದು ಆತನನ್ನ ಸಂಚಾರಿ ಪೊಲೀಸರು ತಕ್ಷಣ ಆಸ್ಪತ್ರೆ ಸೇರಿಸಿದ್ದಾರೆ. ಘಟನಾ ಸ್ಥಳದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಪಿಕ್ ಅಪ್ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವುದಾಗಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರ ಮಾಹಿತಿಯಂತೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ತನಿಖೆ ನಡಸುತ್ತಿದ್ದಾರೆ.
Ullal Coolie worker who was working on the road side dies on spot after he was hit by an unidentified vehicle, another one has been injured with minor injuries in Mangalore. The deceased is said to be from Bihar.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm