ಬ್ರೇಕಿಂಗ್ ನ್ಯೂಸ್
13-08-22 03:04 pm Mangalore Correspondent ಕರಾವಳಿ
ಉಳ್ಳಾಲ, ಆ.13 : ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಉಳ್ಳಾಲದ ರಾಣಿ ಅಬ್ಬಕ್ಕನಿಗೆ ಭಾರತೀಯ ಕರಾವಳಿ ರಕ್ಷಣಾ ಪಡೆಯಿಂದ ಸ್ವಾತಂತ್ರ್ಯ ನಮನ ಸಲ್ಲಿಸಲಾಯಿತು.
ಉಳ್ಳಾಲದ ಅಬ್ಬಕ್ಕ ವೃತ್ತದಲ್ಲಿ ವೀರರಾಣಿಗೆ ಕರಾವಳಿ ಕಾವಲು ಪಡೆಯ ಯೋಧರು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೈಕ್ ರ್ಯಾಲಿ ನಡೆಸಿ ನಮನ ಸಲ್ಲಿಸಿದರು. ಶಾಸಕ ಯು.ಟಿ ಖಾದರ್ ಅವರು ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣಗೈದರು. ಈ ವೇಳೆ ಮಾತನಾಡಿದ ಅವರು ಅಬ್ಬಕ್ಕ ರಾಣಿ ಉಳ್ಳಾಲದ ಹೆಮ್ಮೆಯ ಪ್ರತೀಕ. ಇಂದಿನಿಂದ ಸ್ವಾತಂತ್ರ್ಯ ದಿನಾಚರಣೆ ವರೆಗೂ ನಿತ್ಯವೂ ನಾಡಿನ ವಿವಿಧ ಸಂಘ, ಸಂಸ್ಥೆಗಳಿಂದ ರಾಣಿ ಅಬ್ಬಕ್ಕಳಿಗೆ ನಮನ ಸಲ್ಲಿಸುವುದರೊಂದಿಗೆ ಧ್ವಜಾರೋಹಣ ಕಾರ್ಯಕ್ರಮ ಜರಗಲಿರುವುದು.15 ರಂದು ಉಳ್ಳಾಲದ ಹೆಬ್ಬಾಗಿಲು ಓವರ್ ಬ್ರಿಡ್ಜಲ್ಲಿ ಸ್ಥಾಪನೆಯಾದ ಜಿಲ್ಲೆಯಲ್ಲೇ ಅತೀ (110 ಅಡಿ) ಎತ್ತರದ ಧ್ವಜ ಸ್ಥಂಭದಲ್ಲಿ ವರ್ಣರಂಜಿತ ಕಾರ್ಯಕ್ರಮದೊಂದಿಗೆ ರಾಷ್ಟ್ರ ಧ್ವಜಾರೋಹಣ ನಡೆಯಲಿರುವುದೆಂದು ಹೇಳಿದರು.





ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನ ಕರಾವಳಿ ರಕ್ಷಣಾ ಪಡೆಯ ಯೋಧರು ಇದೇ ವೇಳೆ ಅಭಿನಂದಿಸಿದರು. ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಆಯುಬ್ ಮಂಚಿಲ, ಆಯುಕ್ತರಾದ ವಿದ್ಯಾ ಕಾಳೆ, ದೈಹಿಕ ಶಿಕ್ಷಕ ತ್ಯಾಗಂ ಹರೇಕಳ ಮೊದಲಾವರು ಉಪಸ್ಥಿತರಿದ್ದರು.
Ullal Independence day Trubute to First Tuluva Queen Rani Abbakka by coastal security force and MLA Khader.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm