ಬ್ರೇಕಿಂಗ್ ನ್ಯೂಸ್
15-08-22 12:58 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ಧ್ವಜಾರೋಹಣ ಕಾರ್ಯಕ್ರಮ ನಡೆಸುತ್ತಿದ್ದಾಗಲೇ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಎಂಬಲ್ಲಿ ನಡೆದಿದೆ.
ಮೃತರನ್ನು ನಿವೃತ್ತ ಸೈನಿಕ ಗಂಗಾಧರ ಗೌಡ ಎಂದು ಗುರುತಿಸಲಾಗಿದೆ. ಹೊಸಮಠ ಸಿ.ಎ. ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ನಡೆಸುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡುತ್ತಿದ್ದರು. ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದಾಗಲೇ ಗಂಗಾಧರ ಗೌಡ ದಿಢೀರ್ ಆಗಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದು ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
Kadaba former Indian solider dies of heart attack while flag hosting in Mangalore. The deceased has been identified as Gangadhar Gowda.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm