ಬ್ರೇಕಿಂಗ್ ನ್ಯೂಸ್
15-08-22 04:47 pm Mangalore Correspondent ಕರಾವಳಿ
ಉಳ್ಳಾಲ, ಆ.15 : ಉಳ್ಳಾಲದ ಹೆಬ್ಬಾಗಿಲಾದ ತೊಕ್ಕೊಟ್ಟು ಓವರ್ ಬ್ರಿಡ್ಜಲ್ಲಿ ಸ್ಥಾಪನೆಗೊಂಡ 110 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಮೊದಲ ಬಾರಿಗೆ ಗಜಗಾತ್ರದ ರಾಷ್ಟ್ರ ಧ್ವಜ ಬಾನೆತ್ತರಕ್ಕೆ ಹಾರಿದೆ.
ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರು ಉಳ್ಳಾಲವು ತಾಲೂಕಾಗಿ ಬೇರ್ಪಟ್ಟ ನಂತರ ನೂತನ 110 ಅಡಿ ಧ್ವಜ ಸ್ಥಂಭದಲ್ಲಿ ಮೊದಲ ಧ್ವಜಾರೋಹಣಗೈದ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಭಾಜನರಾದರು. ಸ್ವಿಚ್ ಅದುಮುವ ಮುಖೇನ ಅವರು ಧ್ವಜಾರೋಹಣಗೈದರು.ಶಾಸಕ ಯು.ಟಿ.ಖಾದರ್ ಮಾತನಾಡಿ ಉಳ್ಳಾಲದ ಜನರ ದೇಶಪ್ರೇಮ, ಸ್ವಾಭಿಮಾನದ ಸಂಕೇತವಾಗಿ ಶಾಶ್ವತವಾಗಿ ಈ ರಾಷ್ಟ್ರಧ್ವಜ 24 ಗಂಟೆ ಹಾರಾಡಲಿದೆ. 75ರ ಸ್ವಾತಂತ್ರ್ಯ ಸಂಭ್ರಮದಲ್ಲಿ ನಮಗೆ ಪಾಲ್ಗೊಳ್ಳಲು ಅವಕಾಶ ದೊರಕಿದ್ದು ನಮ್ಮೆಲ್ಲರ ಭಾಗ್ಯ. ಮುಂದಿನ ದಿವಸಗಳಲ್ಲಿ ನಾವು ದ್ವೇಷ ಎಂಬ ಪದವನ್ನ ಹೃದಯದಿಂದಲೇ ಕಿತ್ತೆಸೆಯುವ ಕಾರ್ಯ ನಡೆಸಿ ಎಲ್ಲರೂ ಜತೆಗೂಡಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಬೇಕೆಂದು ಕರೆ ನೀಡಿದರು.








ಧ್ವಜಾರೋಹಣಕ್ಕೂ ಮುನ್ನ ಉಳ್ಳಾಲ ರಾಣಿ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟಿನ ವರೆಗೆ ತಿರಂಗಾ ಯಾತ್ರೆ ನಡೆಯಿತು. ಓವರ್ ಬ್ರಿಡ್ಜಲ್ಲಿ ನಡೆದ ಐತಿಹಾಸಿಕ ಧ್ವಜಾರೋಹಣಕ್ಕೆ ಸಾವಿರಾರು ದೇಶಭಕ್ತ ಜನರು ಸಾಕ್ಷಿಯಾದರು. ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ, ಗೌರವ ಸಲ್ಲಿಸಿದ ಬಳಿಕ ಓವರ್ ಬ್ರಿಡ್ಜ್ ವರೆಗೆ ಮೆರವಣಿಗೆಯಲ್ಲಿ ಬಂದ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಬಂದು ತ್ರಿವರ್ಣ ತಿರಂಗಾ ಏರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Mangalore 110 Feet tall national flag attracts a large gathering at Ullal on Independence day.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm