ಬ್ರೇಕಿಂಗ್ ನ್ಯೂಸ್
19-08-22 01:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಜಾರ್ಖಂಡ್ ಮೂಲದ ಯುವಕನೊಬ್ಬ ಸುರತ್ಕಲ್ ಬಳಿ ಕತ್ತಿ ಬೀಸಿ ಹುಚ್ಚಾಟ ನಡೆಸಿದ್ದಾನೆ. ಸುರತ್ಕಲ್ ಬಳಿಯ ಕಾನದಲ್ಲಿ ಘಟನೆ ನಡೆದಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿಯನ್ನು ಅತುಲ್ ಕಲ್ಲು (30) ಎಂದು ಪೊಲೀಸರು ಗುರುತಿಸಿದ್ದು ಆತ ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ, ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದು ಸಾರ್ವಜಕನರ ಜೊತೆ ಒರಟಾಗಿ ವರ್ತಿಸಿದ್ದಾನೆ. ವೆಂಕಪ್ಪ ಎಂಬ ಸ್ಥಳೀಯ ಒಬ್ಬರನ್ನು ಬೆದರಿಸಿ ಅವರ ಬಳಿಯಿದ್ದ ಕತ್ತಿಯನ್ನು ಪಡೆದಿದ್ದಲ್ಲದೆ, ಅದನ್ನು ಬೀಸುತ್ತಾ ಜನರಲ್ಲಿ ಭಯ ಹುಟ್ಟಿಸಿದ್ದ.


ಇದೇ ವೇಳೆ, ಗ್ಯಾರೇಜ್ ನಡೆಸುತ್ತಿದ್ದ ಇಮ್ರಾನ್ ಎಂಬವರ ಮೇಲೆ ಕತ್ತಿ ಬೀಸಿದ್ದು ಆತನಿಗೆ ಸ್ವಲ್ಪ ಗಾಯವಾಗಿದೆ. ಬಳಿಕ ಸಾರ್ವಜನಿಕರು ಸೇರಿ ವ್ಯಕ್ತಿಯನ್ನು ಹಿಡಿದಿದ್ದು ಎರಡೇಟು ಬಿಗಿದಿದ್ದಾರೆ. ವ್ಯಕ್ತಿ ಮಾನಸಿಕ ಅಸ್ವಸ್ಥನ ರೀತಿ ವರ್ತಿಸುತ್ತಿದ್ದಾನೆ. ಜನರಿಂದ ಪೆಟ್ಟು ತಿಂದಿರುವ ಕಾರಣದಿಂದ ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
Mentally ill person creates panic by pelting stones on bus by holding knife at Surathkal in Mangalore. While trying to save one person was assaulted with a knife and has been admitted in the hospital.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm