ಬ್ರೇಕಿಂಗ್ ನ್ಯೂಸ್
05-10-20 02:39 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ವಾರದ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕು ಶ್ವಾಸಕೋಶ ಮತ್ತು ಹೃದಯಕ್ಕೆ ಹರಡಿದ್ದು ಇದರಿಂದಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಅವರನ್ನು ವೈದ್ಯರ ತಂಡ ತೀವ್ರ ನಿಗಾದಲ್ಲಿ ನೋಡಿಕೊಳ್ಳುತ್ತಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಈ ಹಿಂದೆ ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾಗಿದ್ದ ರಹೀಂ ಉಚ್ಚಿಲ್ ಅವರನ್ನು ಇತ್ತೀಚೆಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm